Tuesday, March 3, 2026
Tuesday, March 3, 2026

ವಿದ್ಯಾರ್ಥಿಗಳ ಪ್ರವಾಸಕ್ಕೆ ಹಿಂದಿ ಭಾಷೆ ಕಡ್ಡಾಯ ತರವಲ್ಲ- ಕುಮಾರಸ್ವಾಮಿ

Date:

ಕೇಂದ್ರದ ಬಿಜೆಪಿ ಸರ್ಕಾರ ಹಾಗೂ ರಾಜ್ಯ ಬಿಜೆಪಿ ಸರ್ಕಾರ ಒಂದು ದೇಶ, ಒಂದು ಭಾಷೆ ಮೂಲಕ ಸಂಚು ರೂಪಿಸಿ ಕನ್ನಡವನ್ನು ನಿರ್ಲಕ್ಷಿಸಿವೆ. ಇದು ಕ್ಷಮಾರ್ಹ ಮತ್ತು ಖಂಡನಾರ್ಹ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರು ಟ್ವೀಟ್‌ರ್ ನಲ್ಲಿ ತಮ್ಮ ಅಭಿಪ್ರಾಯಗಳನ್ನು ತಿಳಿಸಿದ್ದಾರೆ.

ಭಾರತ ಅಮೃತ ಮಹೋತ್ಸವ ಅಂಗವಾಗಿ ಶಾಲಾ ವಿದ್ಯಾರ್ಥಿಗಳಿಗೆ ಒಂದು ಭಾರತ ಶ್ರೇಷ್ಠ ಭಾರತ ಪ್ರವಾಸ ಕಾರ್ಯಕ್ರಮ ಆಯೋಜಿಸಲಾಗಿದೆ. ಅದರಲ್ಲಿ ಕೇವಲ ಹಿಂದಿ ಮಾತನಾಡುವ ಹಿಂದಿ ಶಾಲೆ ಹಾಗೂ ಕಾಲೇಜು ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿಕೊಂಡು ಹೊರ ರಾಜ್ಯಗಳಿಗೆ ಪ್ರವಾಸಕ್ಕೆ ಕಳುಹಿಸಲಾಗುತ್ತಿದೆ. ಈ ಬಗ್ಗೆ ಮಾಧ್ಯಮಗಳ ವರದಿ ನೋಡಿ ನಾನು ಗಾಬರಿಯಾಗಿದ್ದೇನೆ. ಬೆಂಗಳೂರು ಡಿಡಿಪಿಐ ಹೊರಡಿಸಿರುವ ಆದೇಶ ಕನ್ನಡವನ್ನು ಕಗ್ಗೊಲೆ ಮಾಡುವ ಆದೇಶ ಎಂದು ಕುಮಾರಸ್ವಾಮಿ ಅವರು ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

MESCOM ಸಾಗರ; ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಸಾಗರ ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಮಾ. 04 ರಂದು...

S.N. Channabasappa ಇಂದಿರಾ ಹಾಗೂ ಅಪೂರ್ವ ಬಡಾವಣೆಗಳ ರಸ್ತೆ ಕಾಮಗಾರಿಗೆ ಶಾಸಕ ಎಸ್.ಎನ್. ಚನ್ನಬಸಪ್ಪ ಚಾಲನೆ

S.N. Channabasappa ಶಿವಮೊಗ್ಗ ನಗರದ ಅಭಿವೃದ್ಧಿ ಕಾರ್ಯಗಳಿಗೆ ವೇಗ ನೀಡುವ ನಿಟ್ಟಿನಲ್ಲಿ...

S. N. Channabasappa ಸಂಸ್ಕೃತಿ ಎಂಬುದು ಒಂದು ನಡವಳಿಕೆ : ಎಸ್ ಎನ್. ಚನ್ನಬಸಪ್ಪ

S. N. Channabasappa ಹಿಂದೂ ಮತ್ತು ಸಂಸ್ಕೃತಿ ಎಂಬುದು ಬೇರೆಯಲ್ಲ. ಸಂಸ್ಕೃತಿ...

Shivaganga Yoga Center ಸದೃಢ ಆರೋಗ್ಯ ಕಾಪಾಡಿಕೊಳ್ಳಲು ಪ್ರತಿ ದಿನ ಯೋಗಾಭ್ಯಾಸ ಅವಶ್ಯ: ಎಸ್.ರುದ್ರೇಗೌಡ

Shivaganga Yoga Center ಸದೃಢ ಆರೋಗ್ಯ ಕಾಪಾಡಿಕೊಳ್ಳಲು ಪ್ರತಿಯೊಬ್ಬರೂ ಪ್ರತಿ ದಿನ...