Thursday, February 5, 2026
Thursday, February 5, 2026

ನ್ಯಾಷನಲ್ ಹೆರಾಲ್ಡ್ ಪ್ರಕರಣದ ಬಗ್ಗೆ ಬಿಜೆಪಿ ದ್ವೇಷ ರಾಜಕಾರಣ

Date:

ನ್ಯಾಷನಲ್ ಹೆರಾಲ್ಡ್ ಬಿಜೆಪಿಯ ದ್ವೇಷ ರಾಜಕಾರಣದ ಫಲವೇ ಹೊರತು ಅದರಲ್ಲಿ ಸತ್ಯವಿಲ್ಲ ಎಂದು ಅದು ಬಿಜೆಪಿ ವಿರುದ್ಧ ಕಾಂಗ್ರೆಸ್ ಕಿಡಿಕಾರಿದೆ.

ಈ ವಿಷಯದ ಕುರಿತಾಗಿ ಕಾಂಗ್ರೆಸ್ ಪಕ್ಷವು ಸರಣಿ ಪ್ರಶ್ನೆಗಳನ್ನು ಬಿಜೆಪಿ ಮುಂದೆ ಇಟ್ಟಿದೆ.

ಡಿಮಾನಿಟೈಸೇಷನ್ ಸಮಯದಲ್ಲಿ ಅಮಿತ್ ಶಾ ಅಧ್ಯಕ್ಷತೆಯ ಅಹಮದಾಬಾದ್ ಕೋ ಆಪರೇಟಿವ್ ಬ್ಯಾಂಕ್‍ನಲ್ಲಿ 745 ಕೋಟಿ ರೂ ಗಳ ವ್ಯವಹಾರ ನಡೆಯುತ್ತದೆ.ಡಿಮಾನಿಟೈಸೇಷನ್ ಸಮಯದಲ್ಲಿ ಅಷ್ಟೊಂದು ಮೊತ್ತದ ಹಣ ಎಲ್ಲಿಂದ ಬಂತು?. ಅಮಿತ್ ಶಾ ಪ್ರಕರಣದ ಇಡಿ ತನಿಖೆ ಯಾವಾಗ ಶುರುವಾಗುತ್ತದೆ?.
ವಿರೋಧಪಕ್ಷದಲ್ಲಿದ್ದಾಗ ಇಡಿ ಹೆಸರಲ್ಲಿ ನಿತ್ಯಕಿರುಕುಳ ಅನುಭವಿಸುತ್ತಿದ್ದ ನಾರಾಯಣ ರಾಣೆ,ಮುಕುಲ್ ರಾಯ್ ಅಂಥವರು ಬಿಜೆಪಿ ಸೇರಿದೊಡನೆ ಪರಮಪಾವನರಾಗುತ್ತಾರೆ. ಅವರ, ವಿರುದ್ಧದ ಇಡಿ ಪ್ರಕರಣಗಳೆಲ್ಲ ಧೂಳು ಹಿಡಿಯುತ್ತವೆ.

ಇದು ಬಿಜೆಪಿಯ ಅಸಲಿ ಮನಸ್ಥಿತಿ. ನ್ಯಾಷನಲ್ ಹೆರಾಲ್ಡ್ ಬಿಜೆಪಿಯ ದ್ವೇಷ ರಾಜಕಾರಣದ ಫಲವೇ ಹೊರತು ಅದರಲ್ಲಿ ಸತ್ಯವಿಲ್ಲ ಎಂದು ಕಾಂಗ್ರೆಸ್, ಬಿಜೆಪಿ ವಿರುದ್ಧ ಟೀಕೆಯನ್ನು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ವೈಯಕ್ತಿಕ ವಿಮಾ ಮೊತ್ತ ನೀಡಲು ಗ್ರಾಹಕ ಆಯೋಗ ಆದೇಶ.

Shimoga News ವೈಯಕ್ತಿಕ ಅಪಘಾತ ವಿಮಾ ಮೊತ್ತ ನೀಡದೇ ಸೇವಾನ್ಯೂನ್ಯತೆ ಎಸಗಿದ...

Char Dham ಚಾರ್ ಧಾಮ್ ಯಾತ್ರೆ.ಆಸಕ್ತರಿಗೆ ಮಾಹಿತಿ.

Char Dham ಶಿವಮೊಗ್ಗ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ವೇದಿಕೆ, ಯೂತ್ ಹಾಸ್ಟೆಲ್...

M.S.Santosh ಗಾಂಧೀಜಿಯವರ ಸತ್ಯ,ಅಹಿಂಸೆ ಶಾಂತಿ ತತ್ವಗಳು ಸ್ವಸ್ಥ ಸಮಾಜ ನಿರ್ಮಾಣಕ್ಕೆ ಪೂರಕ- ನ್ಯಾ.ಎಂ‌.ಎಸ್.ಸಂತೋಷ್.

M.S.Santosh ಮಹಾತ್ಮಾ ಗಾಂಧೀಜಿಯವರು ಸಾರಿದ ಸತ್ಯ, ಅಹಿಂಸೆ, ಶಾಂತಿಯ ತತ್ವಗಳು ಸ್ವಸ್ಥ...