Monday, April 13, 2026
Monday, April 13, 2026

ನ್ಯಾಷನಲ್ ಹೆರಾಲ್ಡ್ ಪ್ರಕರಣದ ಬಗ್ಗೆ ಬಿಜೆಪಿ ದ್ವೇಷ ರಾಜಕಾರಣ

Date:

ನ್ಯಾಷನಲ್ ಹೆರಾಲ್ಡ್ ಬಿಜೆಪಿಯ ದ್ವೇಷ ರಾಜಕಾರಣದ ಫಲವೇ ಹೊರತು ಅದರಲ್ಲಿ ಸತ್ಯವಿಲ್ಲ ಎಂದು ಅದು ಬಿಜೆಪಿ ವಿರುದ್ಧ ಕಾಂಗ್ರೆಸ್ ಕಿಡಿಕಾರಿದೆ.

ಈ ವಿಷಯದ ಕುರಿತಾಗಿ ಕಾಂಗ್ರೆಸ್ ಪಕ್ಷವು ಸರಣಿ ಪ್ರಶ್ನೆಗಳನ್ನು ಬಿಜೆಪಿ ಮುಂದೆ ಇಟ್ಟಿದೆ.

ಡಿಮಾನಿಟೈಸೇಷನ್ ಸಮಯದಲ್ಲಿ ಅಮಿತ್ ಶಾ ಅಧ್ಯಕ್ಷತೆಯ ಅಹಮದಾಬಾದ್ ಕೋ ಆಪರೇಟಿವ್ ಬ್ಯಾಂಕ್‍ನಲ್ಲಿ 745 ಕೋಟಿ ರೂ ಗಳ ವ್ಯವಹಾರ ನಡೆಯುತ್ತದೆ.ಡಿಮಾನಿಟೈಸೇಷನ್ ಸಮಯದಲ್ಲಿ ಅಷ್ಟೊಂದು ಮೊತ್ತದ ಹಣ ಎಲ್ಲಿಂದ ಬಂತು?. ಅಮಿತ್ ಶಾ ಪ್ರಕರಣದ ಇಡಿ ತನಿಖೆ ಯಾವಾಗ ಶುರುವಾಗುತ್ತದೆ?.
ವಿರೋಧಪಕ್ಷದಲ್ಲಿದ್ದಾಗ ಇಡಿ ಹೆಸರಲ್ಲಿ ನಿತ್ಯಕಿರುಕುಳ ಅನುಭವಿಸುತ್ತಿದ್ದ ನಾರಾಯಣ ರಾಣೆ,ಮುಕುಲ್ ರಾಯ್ ಅಂಥವರು ಬಿಜೆಪಿ ಸೇರಿದೊಡನೆ ಪರಮಪಾವನರಾಗುತ್ತಾರೆ. ಅವರ, ವಿರುದ್ಧದ ಇಡಿ ಪ್ರಕರಣಗಳೆಲ್ಲ ಧೂಳು ಹಿಡಿಯುತ್ತವೆ.

ಇದು ಬಿಜೆಪಿಯ ಅಸಲಿ ಮನಸ್ಥಿತಿ. ನ್ಯಾಷನಲ್ ಹೆರಾಲ್ಡ್ ಬಿಜೆಪಿಯ ದ್ವೇಷ ರಾಜಕಾರಣದ ಫಲವೇ ಹೊರತು ಅದರಲ್ಲಿ ಸತ್ಯವಿಲ್ಲ ಎಂದು ಕಾಂಗ್ರೆಸ್, ಬಿಜೆಪಿ ವಿರುದ್ಧ ಟೀಕೆಯನ್ನು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಶಿಕಾರಿಪುರ ಬಸ್ ಅಫಘಾತ.ಗಾಯಾಳುಗಳ ಕ್ಷೇಮ ವಿಚಾರಿಸಿದ ಸಂಸದ ರಾಘವೇಂದ್ರ

B.Y. Raghavendra ಶಿಕಾರಿಪುರದ ಕುಮದ್ವತಿ ಕಾಲೇಜಿನ ಮುಂಭಾಗದಲ್ಲಿ ಇಂದು ಬೆಳಿಗ್ಗೆ...

U.T. Khader ದೇಶ,ಸಮಾಜ ಕಟ್ಟುವಲ್ಲಿ ಪತ್ರಕರ್ತರ ಪಾತ್ರ ಅನನ್ಯ-ಯು‌.ಟಿ‌.ಖಾದರ್

U.T. Khader ಬೀದರ್‌ನ ಝೀರಾ ಕನ್ವೆನ್ಸನ್ ಹಾಲ್‌ನಲ್ಲಿ ಕಳೆದ ಎರಡು ದಿನಗಳಿಂದ...

Asha Bhosle ಭಾರತೀಯ‌ “ಇನಿದನಿ “ಆಶಾ ಭೋಂಸ್ಲೆ ಇನ್ನಿಲ್ಲ.!

Asha Bhosle ಭಾರತದ ಜನಪ್ರಿಯ ಗಾಯಕಿ ಆಶಾ ಭೋಂಸ್ಲೆ (92). ಅವರು...

Bapuji Institute of Hi-Tech Education ಯಶಸ್ವಿ ಬದುಕಿಗೆ ಶಾಲಾ ಪಾಠಕ್ಕಿಂತ ಜೀವನ ಪಾಠವೇ ಮುಖ್ಯ- ಡಾ.ರಾಹುಲ್ ದೇವರಾಜ್

Bapuji Institute of Hi-Tech Education ಜಾಗತಿಕ ಸವಾಲುಗಳನ್ನೆದುರಿಸುತ್ತಾ ಬದುಕಿನಲ್ಲಿ ಯಶಸ್ಸು...