Friday, October 4, 2024
Friday, October 4, 2024

ಟಿಆರ್ ಪಿ ಬೇಕಾಗಿರೋದು ಮಾಧ್ಯಮಗಳಿಗೆ,ನಮಗಲ್ಲ- ಸಿದ್ಧರಾಮಯ್ಯ

Date:

ನನಗೆ ಪ್ರಚಾರದ ಅವಶ್ಯಕತೆ ಇಲ್ಲ. ಸುದ್ದಿ ಬೇಕೆಂದರೆ ನೀವು ಕಾಯಲೇಬೇಕು ಎಂದು ಮಾಧ್ಯಮಗಳ ಬಗ್ಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಲಘುವಾಗಿ ಹೇಳಿಕೆ ನೀಡಿದ್ದಾರೆ.

ಬಾಗಲಕೋಟೆಯಲ್ಲಿ ಮಾತನಾಡಿದ ಅವರು,
ಟಿಆರ್​ಪಿ ಬೇಕಾಗಿರುವುದು ಮಾಧ್ಯಮದವರಿಗೆ ನಮಗಲ್ಲ, ಇವರಿಗೆ ಮಹತ್ವ ಕೊಡಲೇಬಾರದು, ಸುದ್ದಿ ಕೊಡೋರು ನಾವು, ಬೇಕಾಗಿರೋದು ನಿಮಗೆ ಹಾಗಾಗಿ ನೀವು ಕಾಯಬೇಕು ಎಂದು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.

ಮಾಧ್ಯಮದವರಿಗೆ ಅಷ್ಟು ಇಂಪಾರ್ಟೆನ್ಸ್​ ಕೊಡಬಾರದು. ನನಗೆ ಪ್ರಚಾರ ಬೇಕಿಲ್ಲ, ಅವಶ್ಯಕತೆಯೂ ಇಲ್ಲ, ಎಂದಿದ್ದಾರೆ.
ಕ್ಷೇತ್ರದ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ಹಾಗೂ ಕೆಡಿಪಿ ಸಭೆಯಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದರು. ಬೆಳಗ್ಗೆಯಿಂದ ಮಾಧ್ಯಮಗಳ ಜತೆಗೆ ಮಾತನಾಡಲು ನಿರಾಕರಿಸಿದ ಅವರು, ಮಧ್ಯಾಹ್ನ ಮಾಧ್ಯಮದವರು ಕಾಣುತ್ತಿದ್ದಂತೆ ಈ ಹೇಳಿಕೆ ನೀಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Jawahar Navodaya Vidyalaya ಗಾಜನೂರಿನ ನವೋದಯ ಶಾಲಾ ಪ್ರವೇಶಾತಿ 2025-26 ಪರೀಕ್ಷೆಗೆ ಆನ್ ಲೈನ್ ಅರ್ಜಿ ಆಹ್ವಾನ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯವು 2025-26ನೇ ಸಾಲಿಗೆ 9...

Department of Parliamentary Affairs and Legislation ಅಕ್ಟೋಬರ್ 5 ರಂದು ನಡೆಯುವ “ಯುವ ಸಂಸತ್” ಸ್ಥಳ‌ ಬದಲಾವಣೆ ಗಮನಿಸಿ

Department of Parliamentary Affairs and Legislation ಸಂಸದೀಯ ಮತ್ತು ವ್ಯವಹಾರಗಳು...

MESCOM ಅ.4 ರಿಂದ7 ವರೆಗೆ ಮೆಸ್ಕಾಂ ಆನ್ ಲೈನ್ ಸೇವೆ ತಾತ್ಕಾಲಿಕ ಅಲಭ್ಯ

MESCOM ಅ.04ರಿಂದ 07 ರ ವರೆಗೆ ಮೆಸ್ಕಾಂ ಮಾಹಿತಿ ತಂತ್ರಜ್ಞಾನ...

Shivamogga Dasara ಶಿವಮೊಗ್ಗ ಚಲನಚಿತ್ರ ದಸರಾ ಚಾಲನೆಗೆ ಹಿರಿಯ ನಟಿ ಉಮಾಶ್ರೀ ಆಗಮನ

Shivamogga Dasara ಶಿವಮೊಗ್ಗ ಮಹಾ ನಗರ ಪಾಲಿಕೆ ವತಿಯಿಂದ ಆಯೋಜಿಸಲಾಗಿರುವ...