Thursday, March 5, 2026
Thursday, March 5, 2026

ಶ್ರೀಲಂಕಾದಲ್ಲಿ ಮಾಜಿ ಕ್ರಿಕೆಟಿಗನ ಮಾನವೀಯತೆ

Date:

ಶ್ರೀಲಂಕಾದ ಮಾಜಿ ಕ್ರಿಕೆಟಿಗ ರೋಶನ್ ಮಹಾನಾಮ ಪೆಟ್ರೋಲ್ ಬಂಕ್ ಮುಂದೆ ಸರದಿಯಲ್ಲಿ ನಿಂತಿರುವ ಜನರಿಗೆ ಟೀ ಹಾಗೂ ಬನ್ ವಿತರಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

ಆರ್ಥಿಕ ಸಂಕಷ್ಟದ ಸ್ಥಿತಿಯಲ್ಲಿರುವ ಶ್ರೀಲಂಕಾದಲ್ಲಿ ಜನರು ಪ್ರತಿನಿತ್ಯ ಪೆಟ್ರೋಲ್, ಡೀಸೆಲ್, ಆಹಾರ ಸೇರಿದಂತೆ ಹಲವೆಡೆ ಸರದಿ ಸಾಲಿನಲ್ಲಿ ನಿಂತಿದ್ದಾರೆ.

ಅಗತ್ಯ ವಸ್ತುಗಳಿಗೆ ಜನರು ಸರದಿಯಲ್ಲಿ ನಿಂತಿದ್ದರಿಂದ ಮಾಜಿ ಕ್ರಿಕೆಟಿಗ ಅವರಿಗೆ ನೆರವು ನೀಡುತ್ತಿದ್ದಾರೆ.

ನಾವು ಒಂದು ತಂಡವಾಗಿ ಪ್ರತಿನಿತ್ಯ ಜನರಿಗೆ ಟೀ ಬನ್ಸ್ ವಿತರಿಸುತ್ತಿದ್ದೇವೆ. ಕೆಲವು ಬಾರಿ ಸಂಜೆ ಊಟದ ವ್ಯವಸ್ಥೆ ಮಾಡುತ್ತಿದ್ದೇವೆ. ಜನರು ಅಗತ್ಯ ವಸ್ತುಗಳಿಗಾಗಿ ಇಡೀ ದಿನ ರಸ್ತೆಯಲ್ಲಿ ನಿಂತಿರುವುದು ನೋಡುವುದು ಕಷ್ಟ ಎಂದು ಅವರು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Department of Tourism ಪ್ರವಾಸೋದ್ಯಮ ಇಲಾಖೆಯಿಂದ ಮೊಬೈಲ್ ಕ್ಯಾಂಟೀನ್ ಯೋಜನೆಯಡಿ ಸಹಾಯಧನ ಪಡೆಯಲು ಅರ್ಜಿ ಆಹ್ವಾನ

Department of Tourism ಪ್ರವಾಸೋದ್ಯಮ ಇಲಾಖೆಯ ವತಿಯಿಂದ 2025-26ನೇ ಸಾಲಿನಲ್ಲಿ ರಾಜ್ಯದ...

Department of Social Welfare ಎಸ್‌ಸಿ-ಎಸ್‌ಟಿ ಸಾಧಕರಿಂದ ಪ್ರಶಸ್ತಿಗೆ ಅರ್ಜಿ ಆಹ್ವಾನ

Department of Social Welfare ಡಾ.ಬಾಬು ಜಗಜೀವನರಾಂ ಹಾಗೂ ಡಾ.ಬಿ.ಆರ್.ಅಂಬೇಡ್ಕರ್‌ರವರ ಜನ್ಮ...

Dr. B.R. Ambedkar ಮಾ.06 ರಂದು ಬೆಳಿಗ್ಗೆ 10 ಗಂಟೆಗೆ ಅಂಬೇಡ್ಕರ್ ಭವನದಲ್ಲಿ ‘ಭೀಮ ಗಾಯನ’

Dr. B.R. Ambedkar ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್, ಗಾಂಧಿ, ಬುದ್ದ, ಬಸವ...

ಫ್ರೆಂಡ್ಸ್ ಸೆಂಟರ್‌ನಿಂದ ಹೋಳಿ ಆಚರಣೆ

ಫ್ರೆಂಡ್ಸ್ ಸೆಂಟರ್ ವತಿಯಿಂದ ಹೋಳಿ ಹಬ್ಬವನ್ನು ಅದ್ದೂರಿಯಾಗಿ ಆಚರಿಸಲಾಯಿತು. ನೂರಾರು ಜನರು...