Friday, May 1, 2026
Friday, May 1, 2026

ಶ್ರೀಲಂಕಾದಲ್ಲಿ ಮಾಜಿ ಕ್ರಿಕೆಟಿಗನ ಮಾನವೀಯತೆ

Date:

ಶ್ರೀಲಂಕಾದ ಮಾಜಿ ಕ್ರಿಕೆಟಿಗ ರೋಶನ್ ಮಹಾನಾಮ ಪೆಟ್ರೋಲ್ ಬಂಕ್ ಮುಂದೆ ಸರದಿಯಲ್ಲಿ ನಿಂತಿರುವ ಜನರಿಗೆ ಟೀ ಹಾಗೂ ಬನ್ ವಿತರಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

ಆರ್ಥಿಕ ಸಂಕಷ್ಟದ ಸ್ಥಿತಿಯಲ್ಲಿರುವ ಶ್ರೀಲಂಕಾದಲ್ಲಿ ಜನರು ಪ್ರತಿನಿತ್ಯ ಪೆಟ್ರೋಲ್, ಡೀಸೆಲ್, ಆಹಾರ ಸೇರಿದಂತೆ ಹಲವೆಡೆ ಸರದಿ ಸಾಲಿನಲ್ಲಿ ನಿಂತಿದ್ದಾರೆ.

ಅಗತ್ಯ ವಸ್ತುಗಳಿಗೆ ಜನರು ಸರದಿಯಲ್ಲಿ ನಿಂತಿದ್ದರಿಂದ ಮಾಜಿ ಕ್ರಿಕೆಟಿಗ ಅವರಿಗೆ ನೆರವು ನೀಡುತ್ತಿದ್ದಾರೆ.

ನಾವು ಒಂದು ತಂಡವಾಗಿ ಪ್ರತಿನಿತ್ಯ ಜನರಿಗೆ ಟೀ ಬನ್ಸ್ ವಿತರಿಸುತ್ತಿದ್ದೇವೆ. ಕೆಲವು ಬಾರಿ ಸಂಜೆ ಊಟದ ವ್ಯವಸ್ಥೆ ಮಾಡುತ್ತಿದ್ದೇವೆ. ಜನರು ಅಗತ್ಯ ವಸ್ತುಗಳಿಗಾಗಿ ಇಡೀ ದಿನ ರಸ್ತೆಯಲ್ಲಿ ನಿಂತಿರುವುದು ನೋಡುವುದು ಕಷ್ಟ ಎಂದು ಅವರು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kuvempu University ಶಿವಮೊಗ್ಗ ಸಹ್ಯಾದ್ರಿ ವಿಜ್ಞಾನ ಕಾಲೇಜಿನಲ್ಲಿ ಬಿಎಸ್ಸಿ,/ಬಿಸಿಎ ಪದವಿಗೆ ಪ್ರವೇಶಾತಿಗೆ ಅರ್ಜಿ ಆಹ್ವಾನ

Kuvempu University ಕುವೆಂಪು ವಿಶ್ವವಿದ್ಯಾನಿಲಯದ ಘಟಕ ಕಾಲೇಜಾದ ಶಿವಮೊಗ್ಗ ಸಹ್ಯಾದ್ರಿ ವಿಜ್ಞಾನ...

Shivamogga District Police ಸಾರ್ವಜನಿಕ ಸ್ಥಳದಲ್ಲಿ ಮದ್ಯಪಾನ: ಡ್ರೋನ್ ಮೂಲಕ ಪತ್ತೆ. ಮೂವರ ಬಂಧನ.

Shivamogga District Police ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ ಕಾನೂನು ಬಾಹೀರ...