Thursday, August 13, 2026
Thursday, August 13, 2026

ಅಗ್ನಿವೀರರಿಗೆ ನೌಕರಿ ಅವಕಾಶ: ಮತ್ತೋರ್ವ ಉದ್ಯಮಿ ಭರವಸೆ

Date:

ಕೇಂದ್ರದ ಅಗ್ನಿಪಥ್ ಯೋಜನೆಗೆ ವ್ಯಾಪಕ ವಿರೋಧದ ನಡುವೆ ಆರ್ ಪಿ ಜಿ ಎಂಟರ್‌ ಪ್ರೈಸಸ್‌ ಅಧ್ಯಕ್ಷ ಹರ್ಷ್ ಗೋಯೆಂಕಾ ಅವರು ಅಗ್ನಿವೀರ್‌ ಗಳಿಗೆ ಉದ್ಯೋಗದ ಭರವಸೆ ನೀಡಿದ್ದಾರೆ.

ಮಹೀಂದ್ರಾ ಗ್ರೂಪ್ ಅಧ್ಯಕ್ಷ ಆನಂದ್ ಮಹೀಂದ್ರಾ ಅವರು ಯೋಜನೆಯ ವಿರುದ್ಧದ ಹಿಂಸಾಚಾರದ ಬಗ್ಗೆ ಬೇಸರ ವ್ಯಕ್ತಪಡಿಸಿ, ಮುಂದೆ ಅಗ್ನಿವೀರರಿಗೆ ಉದ್ಯೋಗದ ಭರವಸೆ ನೀಡಿದ್ದಾರೆ.

ಇದೇ ರೀತಿಯಲ್ಲೇ ಆರ್‌.ಪಿ.ಜಿ. ಗ್ರೂಪ್ ಅಧ್ಯಕ್ಷ ಹರ್ಷ್ ಗೋಯೆಂಕಾ ಟ್ವೀಟ್ ಮಾಡಿ, ಆರ್‌.ಪಿ.ಜಿ. ಗ್ರೂಪ್ ಕೂಡ ಅಗ್ನಿವೀರ್‌ ಗಳನ್ನು ಬಳಸಿಕೊಳ್ಳುವ ಅವಕಾಶವನ್ನು ಸ್ವಾಗತಿಸುತ್ತದೆ. ಈ ಪ್ರತಿಜ್ಞೆಯನ್ನು ತೆಗೆದುಕೊಳ್ಳಲು ಮತ್ತು ನಮ್ಮ ಯುವಕರಿಗೆ ಭವಿಷ್ಯದ ಭರವಸೆ ನೀಡಲು ಇತರ ಕಾರ್ಪೊರೇಟ್‌ಗಳು ಸಹ ನಮ್ಮೊಂದಿಗೆ ಸೇರಿಕೊಳ್ಳುತ್ತಾರೆ ಎಂದು ನಾನು ಭಾವಿಸುತ್ತೇನೆ. ಎಂದಿದ್ದಾರೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Araga Jnanendra ಶಿವಮೊಗ್ಗದಲ್ಲಿ ಮಾಜಿ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ

Araga Jnanendra ಗುಟ್ಕಾ ನಿಷೇಧದಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು...

Madhu Bangarappa ವ್ಯವಸ್ಥೆಯಲ್ಲಿ ಮೂಲ ಬದಲಾವಣೆ.ನಮ್ಮ ಸರ್ಕಾರದ ಉದ್ದೇಶ- ಸಚಿವ ಮಧು ಬಂಗಾರಪ್ಪ

Madhu Bangarappa ಸರ್ಕಾರಿ ಶಾಲೆಯ ಅಭಿವೃದ್ಧಿ, ಗುಣಮಟ್ಟದ ಶಿಕ್ಷಣದ ಬಗ್ಗೆ ಸಚಿವನಾಗಿ...