Wednesday, March 4, 2026
Wednesday, March 4, 2026

ಮೋದೀಜಿಯವರನ್ನ ಬೀಳ್ಕೊಟ್ಟ ಜನತೆಗೆ ಪುಳಕ

Date:

ಮಾನ್ಯ ಪ್ರಧಾನಿ ನರೇಂದ್ರ ಮೋದಿ 2 ದಿನಗಳ ರಾಜ್ಯ ಪ್ರವಾಸಕ್ಕಾಗಿ ಕರ್ನಾಟಕಕ್ಕೆ ಆಗಮಿಸಿದ್ದರು. ಪ್ರಧಾನಿ ಅವರು ರಾಜ್ಯ ರಾಜಧಾನಿ ಬೆಂಗಳೂರಿಗೆ ಬಂದಿಳಿದಿದ್ದಾರೆ. ವಿಮಾನದ ಮೂಲಕ ಯಲಹಂಕ ವಾಯು ನೆಲೆಗೆ ಬಂದಿಳಿದ ಮೋದಿ ಅವರು, ರಸ್ತೆ ಮಾರ್ಗವಾಗಿ IIScಗೆ ತೆರಳಿ, ಮೆದುಳು ಸಂಶೋಧನಾ ಕೇಂದ್ರ ಉದ್ಘಾಟಿಸಿದ್ದಾರೆ.

IIScಗೆ ತೆರಳುವ ಮಾರ್ಗ ಕಾರ್ಯಕರ್ತರು ಹರ್ಷದಿಂದ ಮೋದಿ, ಮೋದಿ ಎನ್ನುವ ಜೈಕಾರ ಹಾಕಿದ್ದಾರೆ. ಇದರಿಂದ ಸಂತೋಷಗೊಂಡ ಪ್ರಧಾನಿ, ಮಾರ್ಗ ಮಧ್ಯೆ ಮೇಖ್ರಿ ಸರ್ಕಲ್‌ ಬಳಿ ಕಾರು ನಿಲ್ಲಿಸಿ ಬಿಜೆಪಿ ಕಾರ್ಯಕರ್ತರಿಗೆ ಕೈಬೀಸಿ ಅಲ್ಲಿರುವ ಜನರಿಗೆ ನಮಸ್ಕರಿಸಿ ದ್ದಾರೆ. ಇದು ಕಾರ್ಯಕರ್ತರನ್ನು ಮತ್ತಷ್ಟು ಪುಳಕಗೊಳಿಸಿದೆ.

ನಮೋ ನಮಃ ಘೋಷಣೆ ಕೂಗಿದರು. ಇನ್ನು ನಂತರ IIScಗೆ ಆಗಮನಿಸಿದ ಪ್ರಧಾನಿ ಮೋದಿ, ಮೆದುಳು ಸಂಶೋಧನಾ ಕೇಂದ್ರ ಉದ್ಘಾಟಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಫ್ರೆಂಡ್ಸ್ ಸೆಂಟರ್‌ನಿಂದ ಹೋಳಿ ಆಚರಣೆ

ಫ್ರೆಂಡ್ಸ್ ಸೆಂಟರ್ ವತಿಯಿಂದ ಹೋಳಿ ಹಬ್ಬವನ್ನು ಅದ್ದೂರಿಯಾಗಿ ಆಚರಿಸಲಾಯಿತು. ನೂರಾರು ಜನರು...

Public Library Department 2022ನೇ ಸಾಲಿನ ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಪಟ್ಟಿ ಪ್ರಕಟ – ಆಕ್ಷೇಪಣೆ ಸಲ್ಲಿಸಲು ಅವಕಾಶ

2022ನೇ ವರ್ಷದಲ್ಲಿ ಪ್ರಥಮ ಮುದ್ರಣಗೊಂಡು ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಸಮಿತಿಯಿಂದ...

Ayushman Bharat ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ವತಿಯಿಂದ ‘Whistle Blower Policy’ ಜಾರಿ – ಭ್ರಷ್ಟಾಚಾರದ ವಿರುದ್ಧ ದೂರು ನೀಡಲು ಮುಕ್ತ ಅವಕಾಶ

Ayushman Bharat ಆಯುಷ್ಮಾನ್ ಭಾರತ್ ಪ್ರಧಾನಮಂತ್ರಿ ಜನಾರೋಗ್ಯ ಮುಖ್ಯ ಮಂತ್ರಿಗಳ ಆರೋಗ್ಯ...