Thursday, December 18, 2025
Thursday, December 18, 2025

ರಾಜಕೀಯ ಬಿಕ್ಕಟ್ಟಿನಲ್ಲಿ ಸಿಎಂ ಉದ್ಧವ್ ಸರ್ಕಾರ

Date:

ಮಹಾರಾಷ್ಟ್ರದಲ್ಲಿ ರಾಜಕೀಯ ಭೂಕಂಪನದ ನಂತರ, ಈಗ ಮತ್ತೊಂದು ದೊಡ್ಡ ಘಟನೆಯ ಸಾಧ್ಯತೆ ಇದೆ. ಇಂದು ಸಂಜೆಯ ವೇಳೆಗೆ ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಲಾಗುತ್ತದೆಯೇ? ಅನ್ನೋ ಪ್ರಶ್ನೆ ಉದ್ಭವಿಸುತ್ತಿದೆ. ಸಂಜೆಯ ವೇಳೆಗೆ ಈ ಬಗ್ಗೆ ಪ್ರಕಟಣೆ ಹೊರಡಿಸಬಹುದು ಎಂದು ಮೂಲಗಳು ತಿಳಿಸಿವೆ.

ಮಹಾರಾಷ್ಟ್ರ ವಿಧಾನ ಪರಿಷತ್ ಚುನಾವಣೆ ಫಲಿತಾಂಶ ನಿನ್ನೆ ಹೊರಬಿದ್ದ ನಂತರ ಮಹಾರಾಷ್ಟ್ರದಲ್ಲಿ ರಾಜಕೀಯ ಬೆಳವಣಿಗೆಗಳು ವೇಗ ಪಡೆದುಕೊಂಡಿವೆ.

ಏಕನಾಥ್ ಶಿಂಧೆ ಅವರೊಂದಿಗೆ ಸೂರತ್‌ನಲ್ಲಿ 29 ಶಿವಸೇನಾ ಶಾಸಕರಿದ್ದಾರೆ. ನಾವು ಕಾಂಗ್ರೆಸ್-ಎನ್ಸಿಪಿಯನ್ನು ಬೆಂಬಲಿಸುವುದಿಲ್ಲ ಎಂದು ಈ ಶಾಸಕರು ರಾಜ್ಯಪಾಲರಿಗೆ ಪತ್ರ ನೀಡಬಹುದು. ಆದರೆ, ಈ ಪತ್ರದಲ್ಲಿ ಶಿವಸೇನೆಯ ಹೆಸರನ್ನು ತೆಗೆದುಕೊಳ್ಳಲಾಗುವುದಿಲ್ಲ ಎಂದು ಹೇಳಲಾಗುತ್ತಿದೆ.

ಮತ್ತೊಂದೆಡೆ, ಸಿಎಂ ಉದ್ಧವ್ ಠಾಕ್ರೆ ಅವರೊಂದಿಗಿನ ಸಭೆಯಲ್ಲಿ ಪ್ರಸ್ತುತ ಹಾಜರಿರುವ ಏಳು ಶಾಸಕರು ಏಕನಾಥ್ ಶಿಂಧೆ ಅವರೊಂದಿಗೆ ಸಂಪರ್ಕದಲ್ಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Women and Child Development Department ಡಿಸೆಂಬರ್ 20. ಶಿವಮೊಗ್ಗದಲ್ಲಿ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ

Women and Child Development Department ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,...

Madhu Bangappa ಯಾವುದೇ ಶಾಲೆ ಆದರೂ ಕನ್ನಡ ಕಲಿಸಬೇಕು ಅಂತ ಮುಚ್ಚಳಿಕೆ ಬರೆಸಿಕೊಳ್ಳುತ್ತೇವೆ- ಮಧು ಬಂಗಾರಪ್ಪ

Madhu Bangappa ರಾಜ್ಯದ ಎಲ್ಲಾ ಮಾದರಿ ಬೋರ್ಡ್‌ಗಳು ಕಡ್ಡಾಯವಾಗಿ ಕನ್ನಡ...