Thursday, July 9, 2026
Thursday, July 9, 2026

ವೃಕ್ಷಮಾತೆಗೆ ಸೂಕ್ತ ಜಮೀನು ಮತ್ತು ನಿವೇಶನ ನೀಡಲಾಗುತ್ತದೆ-ಬೊಮ್ಮಾಯಿ

Date:

ಸಾಲು ಮರದ ತಿಮ್ಮಕ್ಕ ಅವರಿಗೆ ಮತ್ತಷ್ಟು ಮರ ಬೆಳೆಸಿ ಪೋಷಿಸಲು ಸೂಕ್ತ ಜಮೀನು ಮತ್ತು ಒಂದು ಸೈಟು ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭರವಸೆ ನೀಡಿದ್ದಾರೆ.

ವೃಕ್ಷ ಮಾತೆ ಖ್ಯಾತಿಯ ಸಾಲುಮರದ ತಿಮ್ಮಕ್ಕ ಅವರು ಬೆಂಗಳೂರಿನಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಅವರನ್ನು ಭೇಟಿಯಾದರು. ಶತಾಯುಷಿ ಆಗಿರುವ ತಿಮ್ಮಕ್ಕ ಅವರ ಕಾಲಿಗೆ ನಮಸ್ಕರಿಸಿ ಆಶೀವಾರ್ದ ಪಡೆದ ಸಿಎಂ ಬೊಮ್ಮಾಯಿ ಅವರ ತಲೆ ಮುಟ್ಟಿದ ತಿಮ್ಮಕ್ಕ, ನಿಮಗೆ ಹಾಗೂ ನಿಮ್ಮ ಕುಟುಂಬಕ್ಕೆ ಒಳ್ಳೆಯದಾಗಲಿ ಎಂದು ಹಾರೈಸಿದರು.

ಇದೇ ಸಂದರ್ಭದಲ್ಲಿ ತಿಮ್ಮಕ್ಕ ಅವರ ಯೋಗ ಕ್ಷೇಮ ವಿಚಾರಿಸಿದ ಸಿಎಂ, ಒಂದು ಸೈಟು ಹಾಗೂ ಮರಗಳನ್ನು ಬೆಳೆಸಲು ತಿಮ್ಮಕ್ಕ ಅವರಿಗೆ ಸೂಕ್ತ ಜಮೀನು ನೀಡಲು ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು ಎಂದು ಮೂಲಗಳು ತಿಳಿಸಿವೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಸಾಮಾಜಿಕ ಸೇವೆಗಳು ಮನುಷ್ಯನ ಬದುಕನ್ನ ಸಾರ್ಥಕಗೊಳಿಸುತ್ತವೆ : ಬಿ.ವೈ.ರಾಘವೇಂದ್ರ

B.Y. Raghavendra ‘ಸೇವೆಯೇ ಸಾರ್ಥಕ ಸ್ನೇಹವೇ ಅಮರ’ ಎಂದು ಸಂಸದ ಬಿ.ವೈ....

Sri Sonda Swarnavalli Mahasansthan 2026 ರ ಭಗವದ್ಗೀತಾ ಅಭಿಯಾನ: ವಿಜಯನಗರದಲ್ಲಿ ಆಯೋಜನೆ, ಸ್ವರ್ಣವಲ್ಲಿಶ್ರೀಗಳಿಂದ ಸಭೆ

Sri Sonda Swarnavalli Mahasansthan ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ, ಶಿರಸಿ...

S.N. Channabasappa ಶಿವಮೊಗ್ಗ ನ್ಯೂ ಮಂಡ್ಲಿಯಲ್ಲಿ ಮಳೆಗೆ ಮನೆ ಕುಸಿತ.: ಶಾಸಕ ಚನ್ನಬಸಪ್ಪ ಪರಿಶೀಲನೆ

S.N. Channabasappa ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ...