Friday, February 6, 2026
Friday, February 6, 2026

ವೃಕ್ಷಮಾತೆಗೆ ಸೂಕ್ತ ಜಮೀನು ಮತ್ತು ನಿವೇಶನ ನೀಡಲಾಗುತ್ತದೆ-ಬೊಮ್ಮಾಯಿ

Date:

ಸಾಲು ಮರದ ತಿಮ್ಮಕ್ಕ ಅವರಿಗೆ ಮತ್ತಷ್ಟು ಮರ ಬೆಳೆಸಿ ಪೋಷಿಸಲು ಸೂಕ್ತ ಜಮೀನು ಮತ್ತು ಒಂದು ಸೈಟು ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭರವಸೆ ನೀಡಿದ್ದಾರೆ.

ವೃಕ್ಷ ಮಾತೆ ಖ್ಯಾತಿಯ ಸಾಲುಮರದ ತಿಮ್ಮಕ್ಕ ಅವರು ಬೆಂಗಳೂರಿನಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಅವರನ್ನು ಭೇಟಿಯಾದರು. ಶತಾಯುಷಿ ಆಗಿರುವ ತಿಮ್ಮಕ್ಕ ಅವರ ಕಾಲಿಗೆ ನಮಸ್ಕರಿಸಿ ಆಶೀವಾರ್ದ ಪಡೆದ ಸಿಎಂ ಬೊಮ್ಮಾಯಿ ಅವರ ತಲೆ ಮುಟ್ಟಿದ ತಿಮ್ಮಕ್ಕ, ನಿಮಗೆ ಹಾಗೂ ನಿಮ್ಮ ಕುಟುಂಬಕ್ಕೆ ಒಳ್ಳೆಯದಾಗಲಿ ಎಂದು ಹಾರೈಸಿದರು.

ಇದೇ ಸಂದರ್ಭದಲ್ಲಿ ತಿಮ್ಮಕ್ಕ ಅವರ ಯೋಗ ಕ್ಷೇಮ ವಿಚಾರಿಸಿದ ಸಿಎಂ, ಒಂದು ಸೈಟು ಹಾಗೂ ಮರಗಳನ್ನು ಬೆಳೆಸಲು ತಿಮ್ಮಕ್ಕ ಅವರಿಗೆ ಸೂಕ್ತ ಜಮೀನು ನೀಡಲು ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು ಎಂದು ಮೂಲಗಳು ತಿಳಿಸಿವೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Ambedkar Bhavan Shivamogga ಫೆಬ್ರವರಿ 14. ” ಹ್ಯಾಪಿ ಫೀಟ್- 2026″ ವಿಶೇಷ ನೃತ್ಯ ಪ್ರದರ್ಶನ

Ambedkar Bhavan Shivamogga ನೃತ್ಯಸಿರಿ ಡ್ಯಾನ್ಸ್ ಸ್ಟುಡಿಯೋ ವತಿಯಿಂದ “ಹ್ಯಾಪಿ ಫೀಟ್-2026”...

Dharmasthala Rural Development Project ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯಿಂದ ವಾತ್ಸಲ್ಯ ಕಿಟ್ ವಿತರಣೆ

Dharmasthala Rural Development Project ಶಿವಮೊಗ್ಗ ತಾಲೂಕಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ...

ಕರವೇ ಜನಮನ ರಾಜ್ಯ ಸಂಘಟನೆಯ ಪದಾಧಿಕಾರಿಗಳ ಪ್ರಮಾಣವಚನ ಸ್ವೀಕಾರ

ಕನ್ನಡ ರಕ್ಷಣಾ ವೇದಿಕೆ ಜನಮನ ರಾಜ್ಯ ಸಂಘಟನೆಯ ಪದಾಧಿಕಾರಿಗಳ ಅಧಿಕಾರದ ಪ್ರಮಾಣ...