Tuesday, August 25, 2026
Tuesday, August 25, 2026

ವೃಕ್ಷಮಾತೆಗೆ ಸೂಕ್ತ ಜಮೀನು ಮತ್ತು ನಿವೇಶನ ನೀಡಲಾಗುತ್ತದೆ-ಬೊಮ್ಮಾಯಿ

Date:

ಸಾಲು ಮರದ ತಿಮ್ಮಕ್ಕ ಅವರಿಗೆ ಮತ್ತಷ್ಟು ಮರ ಬೆಳೆಸಿ ಪೋಷಿಸಲು ಸೂಕ್ತ ಜಮೀನು ಮತ್ತು ಒಂದು ಸೈಟು ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭರವಸೆ ನೀಡಿದ್ದಾರೆ.

ವೃಕ್ಷ ಮಾತೆ ಖ್ಯಾತಿಯ ಸಾಲುಮರದ ತಿಮ್ಮಕ್ಕ ಅವರು ಬೆಂಗಳೂರಿನಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಅವರನ್ನು ಭೇಟಿಯಾದರು. ಶತಾಯುಷಿ ಆಗಿರುವ ತಿಮ್ಮಕ್ಕ ಅವರ ಕಾಲಿಗೆ ನಮಸ್ಕರಿಸಿ ಆಶೀವಾರ್ದ ಪಡೆದ ಸಿಎಂ ಬೊಮ್ಮಾಯಿ ಅವರ ತಲೆ ಮುಟ್ಟಿದ ತಿಮ್ಮಕ್ಕ, ನಿಮಗೆ ಹಾಗೂ ನಿಮ್ಮ ಕುಟುಂಬಕ್ಕೆ ಒಳ್ಳೆಯದಾಗಲಿ ಎಂದು ಹಾರೈಸಿದರು.

ಇದೇ ಸಂದರ್ಭದಲ್ಲಿ ತಿಮ್ಮಕ್ಕ ಅವರ ಯೋಗ ಕ್ಷೇಮ ವಿಚಾರಿಸಿದ ಸಿಎಂ, ಒಂದು ಸೈಟು ಹಾಗೂ ಮರಗಳನ್ನು ಬೆಳೆಸಲು ತಿಮ್ಮಕ್ಕ ಅವರಿಗೆ ಸೂಕ್ತ ಜಮೀನು ನೀಡಲು ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು ಎಂದು ಮೂಲಗಳು ತಿಳಿಸಿವೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...

ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ನೇಮಕಾತಿ ಪ್ರಕಟಣೆ

ಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ...