Wednesday, August 26, 2026
Wednesday, August 26, 2026

ಭಾರತ ನಮಗೆ ದೇಣಿಗೆ ಕೊಟ್ಟಿಲ್ಲ ಸಾಲರೂಪ ನೆರವು ನೀಡಿದೆ-ವಿಕ್ರಮಸಿಂಘೆ

Date:

ಭಾರತವು ಒದಗಿಸುವ ಹಣಕಾಸಿನ ನೆರವು ದೇಣಿಗೆಯಲ್ಲ ಎಂದು ಶ್ರೀಲಂಕಾದ ಪ್ರಧಾನ ಮಂತ್ರಿ ರಾನಿಲ್ ವಿಕ್ರಮಸಿಂಘೆ ಸ್ಪಷ್ಟಪಡಿಸಿದ್ದಾರೆ.

ಸಂಸತ್ತಿನಲ್ಲಿ ಮಾತನಾಡಿದ ಅವರು, ಭಾರತದಿಂದ ಕ್ರೆಡಿಟ್ ಲೈನ್ ಅಡಿಯಲ್ಲಿ 31,32,54,000 ರೂ. ಮೊತ್ತದ ಸಾಲವನ್ನು ತೆಗೆದುಕೊಂಡಿದ್ದೇವೆ. ಭಾರತವು ಈ ರೀತಿ ನಮ್ಮನ್ನು ನಿರಂತರವಾಗಿ ಬೆಂಬಲಿಸಲು ಸಾಧ್ಯವಾಗುವುದಿಲ್ಲ. ಅವರ ಸಹಾಯಕ್ಕೂ ಮಿತಿ ಇರುತ್ತದೆ. ಇದರಿಂದಾಗಿ ನಾವು ಸಾಲವನ್ನು ಮರುಪಾವತಿಸಬೇಕು ಎಂದು ತಿಳಿಸಿದರು.

ದೇಶವು ತೀವ್ರ ಆರ್ಥಿಕ ಬಿಕ್ಕಟ್ಟನ್ನು ಅನುಭವಿಸುತ್ತಿರುವುದರಿಂದ ಭಾರತವು ಹಣವನ್ನು ಸಾಲದ ರೂಪದಲ್ಲಿ ನೀಡಿದೆ. ಇದನ್ನು ಮರುಪಾವತಿ ಮಾಡಲು ಯೋಜನೆಯನ್ನು ಹೊಂದಬೇಕು ಎಂದು ತಿಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Club Shimoga ಇಂಟರಾಕ್ಟ್ ಕ್ಲಬ್ ಗಳು ವಿದ್ಯಾರ್ಥಿಗಳಿಗೆ ವ್ಯಕ್ತಿತ್ವ ವಿಕಸನಕ್ಕೆ ಅತ್ಯುತ್ತಮ ವೇದಿಕೆ: ಸುಮತಿ ಜಿ.ಕುಮಾರಸ್ವಾಮಿ

Rotary Club Shimoga ಇಂಟರಾಕ್ಟ್ ಕ್ಲಬ್‌ಗಳು ವಿದ್ಯಾರ್ಥಿಗಳಿಗೆ ಶಾಲಾ ಹಂತದಲ್ಲಿಯೇ ಸಾರ್ವಜನಿಕ...

S.N. Channabasappa “ಮನರಂಜನೆ” ಮನುಷ್ಯ ಜೀವನದ ಭಾಗ.ಆ ಸಾಂಸ್ಕೃತಿಕ ಸೊಬಗು ಜೀವನದಲ್ಲಿ ಅಡಕವಾಗಿರಬೇಕು- ಎಸ್.ಎನ್.ಚನ್ನಬಸಪ್ಪ

S.N. Channabasappa ಮಾರ್ನಾಮಿಬೈಲು ಎನ್ನುವುದು ಒಂದು ಇತಿಹಾಸ ಪ್ರಸಿದ್ದತೆ ಪಡೆದಿದೆ, ನಗರದ...

B.Y. Raghavendra ಬೈಂದೂರು ರೈಲ್ವೇ ನಿಲ್ದಾಣ ಅಭಿವೃದ್ಧಿಗೆ ₹86 ಕೋಟಿ ಪ್ರಸ್ತಾವನೆ: ಸಂಸದ ಬಿ.ವೈ.ರಾಘವೇಂದ್ರ ಭೇಟಿ

B.Y. Raghavendra ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮೂಕಾಂಬಿಕಾ ರೋಡ್ ಬೈಂದೂರು...