ಶ್ರೀ ರಾಜೀವ್ ರಂಜನ್(ಭಾ.ಅ.ಸೇ) ಮಾನ್ಯ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳು(ಅಭಿವೃದ್ಧಿ) ರವರು ಶಿವಮೊಗ್ಗ ವೃತ್ತದ ಶಂಕರ ವಲಯಕ್ಕೆ ಭೇಟಿ ನೀಡಿ ಅಭಿವೃದ್ಧಿ ಕಾರ್ಯಗಳ ಕುರಿತು ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಡಾ.ಕೆ.ಟಿ.ಹನುಮಂತಪ್ಪ(ಭಾ.ಅ.ಸೇ), ಮಾನ್ಯ ಅರಣ್ಯ ಸಂರಕ್ಷಣಾಧಿಕಾರಿಗಳು, ಶಿವಮೊಗ್ಗ ವೃತ್ತ ಮತ್ತು ಶ್ರೀ ಜಿ.ಯು.ಶಂಕರ್, ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಶಿವಮೊಗ್ಗ ವಿಭಾಗ ಹಾಗೂ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.