Monday, May 18, 2026
Monday, May 18, 2026

ಪಿಎಂ ಬೆಂಗಳೂರು ಭೇಟಿ: ರಸ್ತೆಗಳ ಕಳಪೆ ಕಾಮಗಾರಿ ತನಿಖೆಗೆ ಸೀಎಂ ಸೂಚನೆ

Date:

ಪ್ರಧಾನಿ ನರೇಂದ್ರ ಮೋದಿ ಅವರ ಬೆಂಗಳೂರು ಭೇಟಿ ನೀಡಿದ್ದ ಹಿನ್ನೆಲೆಯಲ್ಲಿ ಕಳಪೆ ರಸ್ತೆಗಳನ್ನು ದುರಸ್ಥಿತಿಗೊಳಿಸಿದ್ದರ ಬಗ್ಗೆ ತನಿಖೆ ನಡೆಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಿಬಿಎಂಪಿ ಆಯುಕ್ತರಿಗೆ ಸೂಚನೆ ನೀಡಿದ್ದಾರೆ.

ಡಾ.ಬಿ.ಆರ್.ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ (ಬೇಸ್) ಬಳಿಯ ರಸ್ತೆಯನ್ನು ಮೋದಿ ಅವರು ಬೇಸ್ ಕ್ಯಾಂಪಸ್ ಅನ್ನು ಉದ್ಘಾಟಿಸಲು ಭೇಟಿ ನೀಡುವ ಕೆಲವು ದಿನಗಳಷ್ಟೇ ರಸ್ತೆಯನ್ನು ಸರಿ ಮಾಡಿದ್ದರು. ಇದೀಗ ಕಳಪೆ ಕಾಮಗಾರಿಯ ಬಗ್ಗೆ ತನಿಖೆ ನಡೆಸುವಂತೆ, ಹಾಗೂ ತಪ್ಪಿಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿಗಳು ಬಿಬಿಎಂಪಿ ಆಯುಕ್ತರಿಗೆ ಸೂಚನೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ಜಾವಳ್ಳಿ ಬಳಿ ಭೀಕರ ಅಪಘಾತ: ಸಹ ಪ್ರಾಧ್ಯಾಪಕ ಸ್ಥಳದಲ್ಲೇ ದುರ್ಮರಣ.

Breaking News ಶಿವಮೊಗ್ಗ ಚಿತ್ರದುರ್ಗ ರಾಷ್ಟ್ರೀಯ ಹೆದ್ದಾರಿಯಲ್ಲಿ ಜಾವಳ್ಳಿ ಸಮೀಪ ಇಟ್ಟಿಗೆ...