Wednesday, August 26, 2026
Wednesday, August 26, 2026

ಪಿಎಂ ಬೆಂಗಳೂರು ಭೇಟಿ: ರಸ್ತೆಗಳ ಕಳಪೆ ಕಾಮಗಾರಿ ತನಿಖೆಗೆ ಸೀಎಂ ಸೂಚನೆ

Date:

ಪ್ರಧಾನಿ ನರೇಂದ್ರ ಮೋದಿ ಅವರ ಬೆಂಗಳೂರು ಭೇಟಿ ನೀಡಿದ್ದ ಹಿನ್ನೆಲೆಯಲ್ಲಿ ಕಳಪೆ ರಸ್ತೆಗಳನ್ನು ದುರಸ್ಥಿತಿಗೊಳಿಸಿದ್ದರ ಬಗ್ಗೆ ತನಿಖೆ ನಡೆಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಿಬಿಎಂಪಿ ಆಯುಕ್ತರಿಗೆ ಸೂಚನೆ ನೀಡಿದ್ದಾರೆ.

ಡಾ.ಬಿ.ಆರ್.ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ (ಬೇಸ್) ಬಳಿಯ ರಸ್ತೆಯನ್ನು ಮೋದಿ ಅವರು ಬೇಸ್ ಕ್ಯಾಂಪಸ್ ಅನ್ನು ಉದ್ಘಾಟಿಸಲು ಭೇಟಿ ನೀಡುವ ಕೆಲವು ದಿನಗಳಷ್ಟೇ ರಸ್ತೆಯನ್ನು ಸರಿ ಮಾಡಿದ್ದರು. ಇದೀಗ ಕಳಪೆ ಕಾಮಗಾರಿಯ ಬಗ್ಗೆ ತನಿಖೆ ನಡೆಸುವಂತೆ, ಹಾಗೂ ತಪ್ಪಿಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿಗಳು ಬಿಬಿಎಂಪಿ ಆಯುಕ್ತರಿಗೆ ಸೂಚನೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಬೈಂದೂರು ರೈಲ್ವೇ ನಿಲ್ದಾಣ ಅಭಿವೃದ್ಧಿಗೆ ₹86 ಕೋಟಿ ಪ್ರಸ್ತಾವನೆ: ಸಂಸದ ಬಿ.ವೈ.ರಾಘವೇಂದ್ರ ಭೇಟಿ

B.Y. Raghavendra ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮೂಕಾಂಬಿಕಾ ರೋಡ್ ಬೈಂದೂರು...

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...