Sunday, December 14, 2025
Sunday, December 14, 2025

ಹಿಜಾಬ್ ವಿವಾದ ತಂಡದ ವಿದ್ಯಾರ್ಥಿನಿ ಕ್ಷಮೆಯಾಚಿಸಿ ಪ್ರವೇಶಕ್ಕೆ ಮನವಿ

Date:

ಹಿಜಾಬ್ ವಿವಾದದಿಂದ ರಾಜ್ಯಾದ್ಯಂತ ಸುದ್ದಿಯಾಗಿದ್ದ ಮಂಗಳೂರಿನ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಆಶ್ಚರ್ಯಕರ ಬೆಳವಣಿಗೆ ನಡೆದಿದೆ.

ಹಿಜಾಬ್ ಬೇಕು ಅಂತ ಪಟ್ಟು ಹಿಡಿದು ಕಾಲೇಜಿನ ವಿರುದ್ಧವೇ ಹೋರಾಟಕ್ಕೆ ಇಳಿದಿದ್ದ 15 ಮಂದಿ ವಿದ್ಯಾರ್ಥಿನಿಯರ ಪೈಕಿ ಒಬ್ಬಾಕೆ ಪ್ರಾಂಶುಪಾಲರ ಬಳಿ ಕ್ಷಮೆಯಾಚಿಸಿ ಕಾಲೇಜಿನ ನಿಯಮವನ್ನು ಅನುಸರಿಸಿ ಕಾಲೇಜಿಗೆ ಬರಲು ಅವಕಾಶ ನೀಡಬೇಕೆಂದು ಮನವಿ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಇತ್ತೀಚೆಗೆ ಮಂಗಳೂರು ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿದ ಮೂವರು ವಿದ್ಯಾರ್ಥಿನಿಯರ ಪೈಕಿ ಒಬ್ಬಾಕೆ ಧಾರ್ಮಿಕ ಕಟ್ಟುಪಾಡುಗಳನ್ನು ಕಾಲೇಜಿನ ಒಳಗೆ ಅನುಸರಿಸದೇ, ಕಾಲೇಜಿನ ನಿಯಮಗಳನ್ನು ಪಾಲಿಸಿ ತರಗತಿಗೆ ಬರುವುದಾಗಿ ಪ್ರಾಂಶುಪಾಲರ ಬಳಿ ತನ್ನ ಹೆತ್ತವರ ಸಮ್ಮುಖದಲ್ಲಿ ಕ್ಷಮೆಯಾಚಿಸಿರುವುದು ಬೆಳಕಿಗೆ ಬಂದಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...