Tuesday, May 19, 2026
Tuesday, May 19, 2026

ಕಾಶಿಯಾತ್ರೆ ಯೋಜನೆಗೆ ರಾಜ್ಯದಿಂದ ₹1148 ಕೋಟಿ ಬಿಡುಗಡೆ

Date:

ಪುರಾಣಪ್ರಸಿದ್ಧ ಪವಿತ್ರ ಕಾಶಿ ಶ್ರೀ ವಿಶ್ವನಾಥ ಮಂದಿರದ ದರ್ಶನಕ್ಕೆ ಕನ್ನಡಿಗರಿಗಾಗಿ ವಿಶೇಷ ಸೌಲಭ್ಯ ಕಲ್ಪಿಸಲಾಗಿದೆ ಎಂದು ತಿಳಿದುಬಂದಿದೆ.

ವಿಶ್ವನಾಥ ದರ್ಶನಕ್ಕೆ ಸಹಾಯಧನ, ವಿಶೇಷ ರೈಲು ವ್ಯವಸ್ಥೆ ಕಲ್ಪಿಸುವುದರೊಂದಿಗೆ, ಭಕ್ತರಿಗೆ ಸುಗಮ ಧಾರ್ಮಿಕ ಪ್ರಯಾಣಕ್ಕೆ ಪ್ರೋತ್ಸಾಹ ನೀಡಲಾಗಿದೆ.
ಕಾಶಿ ಯಾತ್ರೆಯನ್ನು ಪ್ರೋತ್ಸಾಹಿಸುವ ಸಲುವಾಗಿ ರಾಜ್ಯ ಸರ್ಕಾರ 1148 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದೆ. ವಿಶೇಷ ರೈಲು ವ್ಯವಸ್ಥೆ ಮಾಡಿರುವುದರ ಜೊತೆಗೆ ಅರ್ಹ ಯಾತ್ರಾರ್ಥಿಗಳಿಗೆ ತಲಾ 5 ಸಾವಿರ ಪ್ರೋತ್ಸಾಹ ಧನ ಕೂಡ ನೀಡಲಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ನಿಗದಿತ ಅವಧಿಯೊಳಗೆ ಅತ್ಯಂತ ಗುಣಮಟ್ಟದಲ್ಲಿ ಕಾಮಗಾರಿಗಳನ್ನ ಪೂರ್ಣಗೊಳಿಸಿ- ಸಚಿವ ಮಧು ಬಂಗಾರಪ್ಪ

Madhu Bangarappa ತಾಳಗುಪ್ಪ ಹೋಬಳಿ ಮರತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಲಹಳ್ಳಿ...

MESCOM ಆನವಟ್ಟಿ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಮೇ 19 ಜನ ಸಂಪರ್ಕ ಸಭೆ

MESCOM ಆನವಟ್ಟಿ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಮೇ 19 ರಂದು...

B.Y. Vijayendra ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ: ಭಂಡತನದ ಪರಾಕಾಷ್ಠತೆ- ಬಿ.ವೈ.ವಿಜಯೇಂದ್ರ

B.Y. Vijayendra ಯಾವ ಮಹತ್ಸಾಧನೆಗಾಗಿ ಕಾಂಗ್ರೆಸ್ ‌ ಸರ್ಕಾರ ಮೂರು ವರ್ಷದ...