Tuesday, August 25, 2026
Tuesday, August 25, 2026

ಇನ್ಫೋಸಿಸ್ ಮೂರ್ತಿ ಎಸ್ ಎಂ ಕೃಷ್ಷ ಮುಂತಾದ ಗಣ್ಯರಿಗೆ ಕೆಂಪೇಗೌಡ ಪ್ರಶಸ್ತಿ

Date:

ರಾಜ್ಯ ಸರ್ಕಾರವು ಈ ವರ್ಷದಿಂದ ನಾಡಪ್ರಭು ಕೆಂಪೇಗೌಡರ ಗೌರವಾರ್ಥ ನೀಡುವ ಕೆಂಪೇಗೌಡ ಅಂತಾರಾಷ್ಟ್ರೀಯ ಪ್ರಶಸ್ತಿಗೆ ಹಿರಿಯ ರಾಜಕಾರಣಿ ಎಸ್.ಎಂ.ಕೃಷ್ಣ, ಇನ್ಫೋಸಿಸ್ ಸಂಸ್ಥಾಪಕ ಎನ್.ಆರ್.ನಾರಾಯಣ ಮೂರ್ತಿ ಮತ್ತು ಖ್ಯಾತ ಬ್ಯಾಡ್ಮಿಂಟನ್ ಆಟಗಾರ ಪ್ರಕಾಶ್ ಪಡುಕೋಣೆ ಅವರನ್ನು ಆಯ್ಕೆ ಮಾಡಲಾಗಿದೆ.

ಜೂನ್ 27ರ ವಿಧಾನಸೌಧದಲ್ಲಿ ನಡೆಯಲಿರುವ ಕೆಂಪೇಗೌಡರ 513ನೇ ಜಯಂತಿ ಕಾರ್ಯಕ್ರಮದಲ್ಲಿ ಮೂವರಿಗೂ ತಲಾ 5 ಲಕ್ಷ ರೂಪಾಯಿ ನಗದುಸಹಿತ ಈ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಇದನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೆರವೇರಿಸಿ ಕೊಡಲಿದ್ದಾರೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥ ನಾರಾಯಣ ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಬೈಂದೂರು ರೈಲ್ವೇ ನಿಲ್ದಾಣ ಅಭಿವೃದ್ಧಿಗೆ ₹86 ಕೋಟಿ ಪ್ರಸ್ತಾವನೆ: ಸಂಸದ ಬಿ.ವೈ.ರಾಘವೇಂದ್ರ ಭೇಟಿ

B.Y. Raghavendra ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮೂಕಾಂಬಿಕಾ ರೋಡ್ ಬೈಂದೂರು...

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...