Tuesday, February 3, 2026
Tuesday, February 3, 2026

ಸಾಲಮಾಡದೇ ಸದೃಢ ಆರ್ಥಿಕತೆಯತ್ತ ಬೊಮ್ಮಾಯಿ ಸರ್ಕಾರ

Date:

ಕೊರೋನಾ ಸಾಂಕ್ರಾಮಿಕ ಪಿಡುಗಿನಿಂದ ಉಂಟಾಗಿದ್ದ ಆರ್ಥಿಕ ಸಂಕಷ್ಟ ನಿಧಾನಕ್ಕೆ ಕಡಿಮೆಯಾಗುತ್ತಿದೆ.

ರಾಜ್ಯದಲ್ಲಿ ಉದ್ಯಮ, ವಹಿವಾಟು, ತಯಾರಿ ವಲಯದ ಚಟುವಟಿಕೆಗಳು ಗರಿಗೆದರಿ, ಆರ್ಥಿಕತೆಗೆ ಉತ್ತೇಜನ ನೀಡಿದ್ದರ ಫಲ ಬೊಮ್ಮಾಯಿ ಸರ್ಕಾರ ಆಡಳಿತಕ್ಕೆ ದಕ್ಕಿದೆ.

ಬೊಕ್ಕಸಕ್ಕೆ ಆದಾಯ ಜಮೆ ದೃಷ್ಟಿಯಿಂದ ಪ್ರಸ್ತುತ ಆರ್ಥಿಕ ವರ್ಷದ ಮೊದಲ ತ್ರೖೆಮಾಸಿಕ ಆಶಾದಾಯಕವಾಗಿ ಮುಗಿದಿದೆ. ಮೊದಲ 2 ತಿಂಗಳಲ್ಲಿ 11,275 ಕೋಟಿ ರೂ. ಆದಾಯ ಸಂಗ್ರಹವಾಗಿದೆ. ಜೂನ್ ಕೊನೆಗೊಳ್ಳಲು ಇನ್ನೂ 4 ದಿನಗಳಿರುವ ಕಾರಣ ಲೆಕ್ಕಪತ್ರ ನಿಕ್ಕಿಯಾದ ನಂತರ ಸ್ವಂತ ಮೂಲಗಳಿಂದ ಶೇಖರಣೆಯಾದ ಆದಾಯ ಗೊತ್ತಾಗಲಿದೆ. ಎಲ್ಲ ವಲಯಗಳ ಕಾರ್ಯಚಟುವಟಿಕೆಗಳು ಮತ್ತೆ ಹಳಿಗೆ ಬಂದಿರುವ ಹಿನ್ನೆಲೆಯಲ್ಲಿ ಮುಕ್ತ ಮಾರುಕಟ್ಟೆಯಲ್ಲಿ ಸಾಲಕ್ಕೆ ಸರ್ಕಾರ ಈ ಬಾರಿ ಕೈಚಾಚಿಲ್ಲ. ಸದ್ಯದ ಪ್ರಗತಿ ಗಮನಿಸಿದರೆ ಮುಂದಿನ 3 ತಿಂಗಳು ಅಂತಹ ಪರಿಸ್ಥಿತಿ ಉದ್ಭವಿಸುವುದಿಲ್ಲ ಎಂದು ಆರ್ಥಿಕ ಇಲಾಖೆ ಮೂಲಗಳು ತಿಳಿಸಿವೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Vijayendra ವಿಕಸಿತ ಭಾರತದತ್ತ ದೃಢ ಹೆಜ್ಜೆಯ ಬಜೆಟ್- ಬಿ.ವೈ.ವಿಜಯೇಂದ್ರ

B.Y. Vijayendra ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು...

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...