Friday, February 6, 2026
Friday, February 6, 2026

ರಾಷ್ಡ್ರಪತಿ ಚುನಾವಣೆ ಅಭ್ಯರ್ಥಿ ಯಶವಂತ್ ಸಿನ್ಹಾ ನಾಮಪತ್ರ ಸಲ್ಲಿಕೆ

Date:

ಮುಂದಿನ ತಿಂಗಳ 18ರಂದು ನಡೆಯಲಿರುವ ರಾಷ್ಟ್ರಪತಿ ಚುನಾವಣೆಗೆ ಪ್ರತಿಪಕ್ಷಗಳ ಅಭ್ಯರ್ಥಿಯಾಗಿರುವ ಯಶವಂತ್‌ ಸಿನ್ಹಾ ನಿನ್ನೆ ಸೋಮವಾರ ನಾಮಪತ್ರ ಸಲ್ಲಿಸಲಿದ್ದಾರೆ.

ಎನ್‌ಸಿಪಿ ನಾಯಕ ಶರದ್‌ ಪವಾರ್‌ ಸೇರಿದಂತೆ ಪ್ರತಿಪಕ್ಷಗಳ ಹಲವು ಮುಖಂಡರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಎನ್‌ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಜೂ.24ರಂದು ನಾಮಪತ್ರ ಸಲ್ಲಿಸಿದ್ದಾರೆ. ಚುನಾವಣೆಯ ಬಗ್ಗೆ ಸಿನ್ಹಾ ಅವರು ಭಾನುವಾರ ಮಾತನಾಡಿದ್ದು, ಈ ಚುನಾವಣೆಯು ನನಗೆ ಅತ್ಯಂತ ಮಹತ್ವದ್ದಾಗಿದೆ ಎಂದು ಹೇಳಿದ್ದಾರೆ.

ಸಂಕಟವೇನಿಲ್ಲ. ಅವನು ರಾಜ ಧರ್ಮ ಅನುಸರಿಸಿದರೆ ನಾನು ರಾಷ್ಟ್ರ ಧರ್ಮ ಅನುಸರಿಸುತ್ತೇನೆ ಎಂದಿದ್ದಾರೆ.

ಪುತ್ರ ಜಯಂತ್‌ ಸಿನ್ಹಾ ಬೆಂಬಲ ಸಿಗದಿರುವುದರ ಬಗ್ಗೆಯೂ ಮಾತನಾಡಿರುವ ಯಶವಂತ್‌ ಸಿನ್ಹಾ, ನನಗೆ ಪುತ್ರನ ಬೆಂಬಲಿವಿಲ್ಲವೆಂದು ಧರ್ಮ ಸಂಕಟವೇನಿಲ್ಲ. ಅವನು ರಾಜ ಧರ್ಮ ಅನುಸರಿಸಿದರೆ ನಾನು ರಾಷ್ಟ್ರ ಧರ್ಮ ಅನುಸರಿಸುತ್ತೇನೆ ಎಂದಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ವೈಯಕ್ತಿಕ ವಿಮಾ ಮೊತ್ತ ನೀಡಲು ಗ್ರಾಹಕ ಆಯೋಗ ಆದೇಶ.

Shimoga News ವೈಯಕ್ತಿಕ ಅಪಘಾತ ವಿಮಾ ಮೊತ್ತ ನೀಡದೇ ಸೇವಾನ್ಯೂನ್ಯತೆ ಎಸಗಿದ...

Char Dham ಚಾರ್ ಧಾಮ್ ಯಾತ್ರೆ.ಆಸಕ್ತರಿಗೆ ಮಾಹಿತಿ.

Char Dham ಶಿವಮೊಗ್ಗ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ವೇದಿಕೆ, ಯೂತ್ ಹಾಸ್ಟೆಲ್...

M.S.Santosh ಗಾಂಧೀಜಿಯವರ ಸತ್ಯ,ಅಹಿಂಸೆ ಶಾಂತಿ ತತ್ವಗಳು ಸ್ವಸ್ಥ ಸಮಾಜ ನಿರ್ಮಾಣಕ್ಕೆ ಪೂರಕ- ನ್ಯಾ.ಎಂ‌.ಎಸ್.ಸಂತೋಷ್.

M.S.Santosh ಮಹಾತ್ಮಾ ಗಾಂಧೀಜಿಯವರು ಸಾರಿದ ಸತ್ಯ, ಅಹಿಂಸೆ, ಶಾಂತಿಯ ತತ್ವಗಳು ಸ್ವಸ್ಥ...