Wednesday, August 26, 2026
Wednesday, August 26, 2026

ಅಕ್ರಮ ಸಕ್ರಮ ಅರ್ಜಿ ನಮೂನೆ 57ಸ್ವೀಕರಿಸಲು ಕೊನೇ ದಿನಾಂಕ ವಿಸ್ತರಣೆ

Date:

ಸರ್ಕಾರಿ ಜಮೀನುಗಳಲ್ಲಿ ಅನೇಕ ವರ್ಷಗಳಿಂದ ಅನಧಿಕೃತವಾಗಿ ಸಾಗುವಳಿ ಮಾಡುತ್ತಿರುವ ಭೂಮಿ ರಹಿತರು, ಸಣ್ಣ ರೈತರ ಅನಧಿಕೃತ ಸಾಗುವಳಿಯನ್ನು ಸಕ್ರಮಗೊಳಿಸಲು ಕರ್ನಾಟಕ ಭೂಕಂದಾಯ ಕಾಯ್ದೆ 1964ರ ಕಲಾಂ 94ಘ (4) ಗೆ ತಿದ್ದುಪಡಿ ಮಾಡಿದ ತರುವಾಯ ನಮೂನೆ -57ರಲ್ಲಿ ಅರ್ಜಿಯನ್ನು ಸ್ವೀಕರಿಸಲು ಕಾಲಾವಕಾಶವನ್ನು ರಾಜ್ಯ ಸರ್ಕಾರ ದಿನಾಂಕ:30-05-2022ರಿಂದ ಒಂದು ವರ್ಷದ ಅವಧಿಯವರಿಗೆ ವಿಸ್ತರಿಸಿ ಆದೇಶ ಹೊರಡಿಸಿದೆ.

ಆದ್ದರಿಂದ ಸರ್ಕಾರಿ ಜಮೀನುಗಳಲ್ಲಿನ ಅನಧಿಕೃತ ಸಾಗುವಳಿಯನ್ನು ಸಕ್ರಮಗೊಳಿಸುವುದಕ್ಕಾಗಿ ನಮೂನೆ-57ರಲ್ಲಿ ಅರ್ಜಿಗಳನ್ನು ಸ್ವೀಕರಿಸಲು ದಿನಾಂಕ 30-05-2022 ರಿಂದ ಒಂದು ವರ್ಷದ ಅವಧಿಯವರೆಗೆ ಕಾಲಾವಕಾಶವನ್ನು ವಿಸ್ತರಿಸಲಾಗಿರುವ ವಿಷಯವನ್ನು ಸಾರ್ವಜನಿಕರಲ್ಲಿ ವ್ಯಾಪಕವಾಗಿ ಪ್ರಚಾರ ಮಾಡುವಂತೆ ಹಾಗೂ ಸದರಿ ಅಧ್ಯಾದೇಶದಲ್ಲಿ ತಿಳಿಸಿರುವಂತೆ ಕೂಡಲೇ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸರ್ಕಾರದ ಅಧೀನ ಕಾರ್ಯದರ್ಶಿ ಕಂದಾಯ ಇಲಾಖೆಯವರು ಆದೇಶ ಹೊರಡಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಬೈಂದೂರು ರೈಲ್ವೇ ನಿಲ್ದಾಣ ಅಭಿವೃದ್ಧಿಗೆ ₹86 ಕೋಟಿ ಪ್ರಸ್ತಾವನೆ: ಸಂಸದ ಬಿ.ವೈ.ರಾಘವೇಂದ್ರ ಭೇಟಿ

B.Y. Raghavendra ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮೂಕಾಂಬಿಕಾ ರೋಡ್ ಬೈಂದೂರು...

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...