Thursday, March 26, 2026
Thursday, March 26, 2026

ಅಗ್ನಿಶಾಮಕ ದಳದಿಂದ ಈಜು ತರಬೇತಿ ಕಾರ್ಯಾಗಾರ

Date:

ದಿನಾಂಕ 30-06-2022 ರಂದು ಶಿವಮೊಗ್ಗ ನಗರದಲ್ಲಿ, ಶಿವಮೊಗ್ಗ ಜಿಲ್ಲಾಡಳಿತ ಮತ್ತು ಕರ್ನಾಟಕ ಅಗ್ನಿ ಶಾಮಕ ಮತ್ತು ತುರ್ತು ಸೇವೆಗಳು ವತಿಯಿಂದ 110 ಸ್ವಯಂ ಸೇವಕರಿಗೆ ಆಪತ್ತು ಮಿತ್ರ ಯೋಜನೆ ಅಡಿಯಲ್ಲಿ ಸೇಂಟ್ ಜೋಸೆಫ್ ಅಕ್ಷರ ದಾಮ ಆವರಣದಲ್ಲಿರುವ ಈಜು ಕೊಳದಲ್ಲಿ ವಿಶ್ವ ಮಾನವ ಸ್ಪೋರ್ಟ್ಸ್ ರವರ ಜೊತೆಗೂಡಿ ಈಜು ತರಬೇತಿ, ಹಾಗೂ ನೀರಿನಲ್ಲಿ ಮುಳುಗಿದಾಗ, ರಕ್ಷಣಾ ಸಲಕರಣೆಗಳಾದ ಲೈಫ್ ಜಾಕ್ಕೇಟ್, ಲೈಫ್ಬಾಯ್, ಗಳನ್ನು ಬಳಸುವುದು ಹೇಗೆ ಎಂಬುದರ ಬಗ್ಗೆ ತರಬೇತಿ ನೀಡಲಾಯಿತು.

ಈ ಕಾರ್ಯಾಗಾರದಲ್ಲಿ, ಶ್ರೀ ನಾಗರಾಜು ತಹಶೀಲ್ದಾರ್ ಶಿವಮೊಗ್ಗ ರವರು, ಜಿಲ್ಲಾ ಅಗ್ನಿ ಶಾಮಕ ಅಧಿಕಾರಿ ಶ್ರೀ ಬಿ. ಆರ್ ಅಶೋಕ್ ಕುಮಾರ್ ರವರು, ಹಾಗೂ ಶ್ರೀ ಕೆ. ಎನ್. ಪ್ರವೀಣ್ ಅಗ್ನಿಶಾಮಕ ಅಧಿಕಾರಿ ಶಿವಮೊಗ್ಗ ಅಗ್ನಿಶಾಮಕ ಠಾಣೆ, ರವರು ಶ್ರೀ ಎನ್. ವಸಂತ ಕುಮಾರ್ ಅಗ್ನಿಶಾಮಕ ಅಧಿಕಾರಿ ಭದ್ರಾವತಿ ಅಗ್ನಿಶಾಮಕ ಠಾಣೆ ರವರು ಮತ್ತು ವಿಶ್ವ ಮಾನವ ಸ್ಪೋರ್ಟ್ಸ್ ಮುಖ್ಯಸ್ಥರಾದ ಶ್ರೀ ಸುರೇಶ್ ಅರಸಾಳು ಹಾಗೂ ಸೇಂಟ್ ಜೋಸೆಫ್ ಚರ್ಚ್ ನ
ಫಾದರ್ ಸಾಜನ್ ರವರು ಭಾಗಿಯಾಗಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Water Tax ಶಿವಮೊಗ್ಗದ ವಿವಿಧೆಡೆ ನೀರಿನ ಕಂದಾಯ ಪಾವತಿ ಕೌಂಟರ್ ವ್ಯವಸ್ಥೆ.

Water Tax ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನಿರ್ವಹಣಾ ವಿಭಾಗ...

Adichunchanagiri Mutt ಏಪ್ರಿಲ್1. ಸರಳ ಸಾಮೂಹಿಕ ವಿವಾಹ & ಹಿರಿಯ ಆದರ್ಶ ದಂಪತಿಗಳಿಗೆ ಸನ್ಮಾನ

Adichunchanagiri Mutt ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪರಮಪೂಜ್ಯ ಜಗದ್ಗುರು ಪದ್ಮಭೂಷಣ ಶ್ರೀ...