Friday, March 14, 2025
Friday, March 14, 2025

ರಾಜ್ಯದಲ್ಲಿ ಬೇಡಿಕೆಗಿಂತ 15 ಪಟ್ಟು ರಸಗೊಬ್ಬರ ಉತ್ಪಾದನೆ- ಸಚಿವ ಖೂಬಾ

Date:

ರಾಜ್ಯದ ರೈತರಿಗೆ ಅಗತ್ಯಕ್ಕೆ ಅನುಗುಣವಾಗಿ ರಾಸಾಯನಿಕ ಗೊಬ್ಬರವನ್ನು ಕೇಂದ್ರ ಸರ್ಕಾರದ ಸಹಯೋಗದೊಂದಿಗೆ, ರಾಜ್ಯ ಸರ್ಕಾರಕ್ಕೆ ಪೂರೈಕೆ ಮಾಡಲಾಗುವುದು ಎಂಬುದಾಗಿ ಕೇಂದ್ರ ರಾಸಾಯನಿಕ ರಸಗೊಬ್ಬರ ಸಚಿವ ಭಗವಂತ ಖೂಬಾ ಅವರು ಹೇಳಿದ್ದಾರೆ.

ಬೆಂಗಳೂರು ಅಂತರಾಷ್ಟ್ರೀಯ ವಸ್ತುಪ್ರದರ್ಶನ ಕೇಂದ್ರದಲ್ಲಿ ಕರ್ನಾಟಕ ಸರ್ಕಾರ, ಎಫ್ ಕೆಸಿ ಸಿಐ, ಕರ್ನಾಟಕ ಸಣ್ಣ ಪ್ರಮಾಣದ ಕೈಗಾರಿಕೆಗಳ ಸಂಘ, ಆಟೋ ಡೀಲರ್ಸ್ ಅಸೋಸಿಯೇಷನ್‌, ಸಹಯೋಗದೊಂದಿಗೆ 2022 ಆಯೋಜಿಸಿದ್ದ 3 ನೇ ಇಂಟರ್ನ್ಯಾಷನಲ್ ಗ್ರೀನ್ ವೆಹಿಕಲ್ ಎಕ್ಸ್‌ಪೋ ಆಯೋಜಿಸಿದ್ದ ಎಲೆಕ್ಟ್ರಿಕ್ ಮತ್ತು ಹೈಬ್ರಿಡ್ ವಾಹನ, ಘಟಕಗಳು, ಬ್ಯಾಟರಿಗಳನ್ನು ವೀಕ್ಷಿಸಿದ ಬಳಿಕ ಮಾತನಾಡಿದ ಅವರು ರಾಜ್ಯದಲ್ಲಿ ರೈತರನ್ನು ಆತಂಕಕ್ಕೆ ದೂಡುವ ಕೆಲಸವನ್ನು ರಾಜ್ಯ ಕಾಂಗ್ರೆಸ್ ನಾಯಕರು ಮಾಡುತ್ತಿದ್ದಾರೆ ಎಂದು ಆರೋಪ ಮಾಡಿದ ಖೂಬಾ ರಾಜ್ಯದಲ್ಲಿ ಬೇಡಿಕೆಗಿಂತ ಹದಿನೈದು ಪಟ್ಟು ಹೆಚ್ಚು ಗೊಬ್ಬರ ಉತ್ಪಾದನೆಯಾಗುತ್ತಿದೆ. ಯಾರು ಆತಂಕಪಡುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.

ರಾಜ್ಯದ ಯಾವುದೋ ಒಂದು ಗ್ರಾಮದಲ್ಲಿ ಗೊಬ್ಬರ ಪೂರೈಕೆ ಒಂದೆರಡು ಗಂಟೆ ತಡವಾಗಿದ್ದರೆ ವಿಪಕ್ಷಗಳು ಅದನ್ನೇ ದಾಳವಾಗಿ ಉಪಯೋಗಿಸಿಕೊಂಡು ರೈತರಲ್ಲಿ ಆತಂಕ ಸೃಷ್ಟಿಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Karnataka Legislative Council ಇಡೀ ರಾಷ್ಟ್ರವೇ ಮೆಚ್ಚುವ ‌ಕಾನೂನು ಶಿಕ್ಷಣ ಸಿಗಲಿ- ಮಾಜಿ ನ್ಯಾ.ಎಂ.ಎನ್.ವೆಂಕಟಾಚಲಯ್ಯ

Karnataka Legislative Council ಪ್ರವಾಹೋಪಾದಿಯಲ್ಲಿ ಸಾಧನೆ ಮಾಡುವ ಹಂಬಲ ಉಳ್ಳವರನ್ನು ತಡೆಯಲು...

District Consumer Disputes Redressal Commission ರೆಫ್ರಿಜಿರೇಟರ್ ಸೇವಾನ್ಯೂನತೆ. ಜಿಲ್ಲಾ ವ್ಯಾಜ್ಯ ಪರಿಹಾರ ಆಯೋಗದಿಂದ ಗ್ರಾಹಕರಿಗೆ ಸಿಕ್ಕಿತು ನ್ಯಾಯ

District Consumer Disputes Redressal Commission ದೂರುದಾರರಾದ ಎಸ್.ವಿ.ಲೋಹಿತಾಶ್ವ ಇವರು ಎದುರುದಾರರಾದ...

Senior Chamber International Organization ಪುಷ್ಪ ಎಸ್ ಶೆಟ್ಟಿಅವರಿಗೆ ‌ಸೀನಿಯರ್ ಚೇಂಬರ್ ಉನ್ನತ ಪ್ರಶಸ್ತಿ

Senior Chamber International Organization ಬ್ರಹ್ಮಾವರದಲ್ಲಿ ನಡೆದ ಸೀನಿಯರ್ ಚೇಂಬರ್ ಇಂಟರ್...

State Film Awards 2020 ನೇ ಸಾಲಿನ ಚಲನಚಿತ್ರ ಪ್ರಶಸ್ತಿ ಘೋಷಣೆ

State Film Awards 2020ನೇ ಸಾಲಿನ ಆಯ್ಕೆ ಸಮಿತಿಯು ಸಲ್ಲಿಸಿರುವ ವರದಿಯಲ್ಲಿ...