Wednesday, April 22, 2026
Wednesday, April 22, 2026

ರಾಜ್ಯದಲ್ಲಿ ಬೇಡಿಕೆಗಿಂತ 15 ಪಟ್ಟು ರಸಗೊಬ್ಬರ ಉತ್ಪಾದನೆ- ಸಚಿವ ಖೂಬಾ

Date:

ರಾಜ್ಯದ ರೈತರಿಗೆ ಅಗತ್ಯಕ್ಕೆ ಅನುಗುಣವಾಗಿ ರಾಸಾಯನಿಕ ಗೊಬ್ಬರವನ್ನು ಕೇಂದ್ರ ಸರ್ಕಾರದ ಸಹಯೋಗದೊಂದಿಗೆ, ರಾಜ್ಯ ಸರ್ಕಾರಕ್ಕೆ ಪೂರೈಕೆ ಮಾಡಲಾಗುವುದು ಎಂಬುದಾಗಿ ಕೇಂದ್ರ ರಾಸಾಯನಿಕ ರಸಗೊಬ್ಬರ ಸಚಿವ ಭಗವಂತ ಖೂಬಾ ಅವರು ಹೇಳಿದ್ದಾರೆ.

ಬೆಂಗಳೂರು ಅಂತರಾಷ್ಟ್ರೀಯ ವಸ್ತುಪ್ರದರ್ಶನ ಕೇಂದ್ರದಲ್ಲಿ ಕರ್ನಾಟಕ ಸರ್ಕಾರ, ಎಫ್ ಕೆಸಿ ಸಿಐ, ಕರ್ನಾಟಕ ಸಣ್ಣ ಪ್ರಮಾಣದ ಕೈಗಾರಿಕೆಗಳ ಸಂಘ, ಆಟೋ ಡೀಲರ್ಸ್ ಅಸೋಸಿಯೇಷನ್‌, ಸಹಯೋಗದೊಂದಿಗೆ 2022 ಆಯೋಜಿಸಿದ್ದ 3 ನೇ ಇಂಟರ್ನ್ಯಾಷನಲ್ ಗ್ರೀನ್ ವೆಹಿಕಲ್ ಎಕ್ಸ್‌ಪೋ ಆಯೋಜಿಸಿದ್ದ ಎಲೆಕ್ಟ್ರಿಕ್ ಮತ್ತು ಹೈಬ್ರಿಡ್ ವಾಹನ, ಘಟಕಗಳು, ಬ್ಯಾಟರಿಗಳನ್ನು ವೀಕ್ಷಿಸಿದ ಬಳಿಕ ಮಾತನಾಡಿದ ಅವರು ರಾಜ್ಯದಲ್ಲಿ ರೈತರನ್ನು ಆತಂಕಕ್ಕೆ ದೂಡುವ ಕೆಲಸವನ್ನು ರಾಜ್ಯ ಕಾಂಗ್ರೆಸ್ ನಾಯಕರು ಮಾಡುತ್ತಿದ್ದಾರೆ ಎಂದು ಆರೋಪ ಮಾಡಿದ ಖೂಬಾ ರಾಜ್ಯದಲ್ಲಿ ಬೇಡಿಕೆಗಿಂತ ಹದಿನೈದು ಪಟ್ಟು ಹೆಚ್ಚು ಗೊಬ್ಬರ ಉತ್ಪಾದನೆಯಾಗುತ್ತಿದೆ. ಯಾರು ಆತಂಕಪಡುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.

ರಾಜ್ಯದ ಯಾವುದೋ ಒಂದು ಗ್ರಾಮದಲ್ಲಿ ಗೊಬ್ಬರ ಪೂರೈಕೆ ಒಂದೆರಡು ಗಂಟೆ ತಡವಾಗಿದ್ದರೆ ವಿಪಕ್ಷಗಳು ಅದನ್ನೇ ದಾಳವಾಗಿ ಉಪಯೋಗಿಸಿಕೊಂಡು ರೈತರಲ್ಲಿ ಆತಂಕ ಸೃಷ್ಟಿಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಕ್ರಾಂತಿಕಾರಿ ಬಸವಣ್ಣನವರ ದಾರಿಯಲ್ಲಿ ಸಾಗುವ ಸಂಕಲ್ಪ ಮಾಡೋಣ- ಬಿ.ವೈ.ರಾಘವೇಂದ್ರ

B.Y. Raghavendra ಕಾಯಕ- ದಾಸೋಹ ಮತ್ತು ಸಾಮಾಜಿಕ ನ್ಯಾಯದ ತತ್ವಗಳನ್ನು ಸಾರಿದ...

Bharat Scouts and Guides ಕೃಷಿ ಕ್ಷೇತ್ರ ಮಾಹಿತಿಯಿಂದ ವಿದ್ಯಾರ್ಥಿಗಳು ಪರಿಪೂರ್ಣರಾಗಲು ಸಾಧ್ಯ- ಕೆ.ರವಿ

Bharat Scouts and Guides ಕೃಷಿ ಕ್ಷೇತ್ರದಲ್ಲಿ ಆಗುತ್ತಿರುವ ಪ್ರಗತಿಯ ಬಗ್ಗೆ...

Klive special Article “ಶಂಕರಂ ಲೋಕ ಶಂಕರಂ” ಎನ್.ಜಯಭೀಮ್ ಜೊಯ್ಸ್, ಶಿವಮೊಗ್ಗ

Klive special Article ಶ್ರೀಶಂಕರಾಚಾರ್ಯ ಗುರುಗಳು (ಶ್ರೀಶಂಕರಜಯಂತಿಯ ಸಂದರ್ಭದಲ್ಲಿ)ಪ್ರತಿವರ್ಷ ವೈಶಾಖಮಾಸದ...

RM Manjunath Gowda ಹುಲಿಕಲ್ ಘಾಟಿ ಪ್ರಕರಣ.ಇಂಜಿನಿಯರುಗಳೇ ಹೊಣೆ. ಎಫ್ ಐ ಆರ್ ದಾಖಲಿಸಲು ಎಸ್ ಪಿ.ಅವರಿಗೆ ಮನವಿ ಮಾಡುವೆ- ಆರ್.ಎಂ.ಮಂಜುನಾಥ ಗೌಡ.

RM Manjunath Gowda ಹುಲಿಕಲ್ ಘಾಟಿ ಪ್ರಕರಣದಲ್ಲಿ ಎಫ್ಐಆರ್ ದಾಖಲಾದ ಹಿನ್ನೆಲೆಯಲ್ಲಿ ಮಕೆನಾಡು...