Wednesday, April 22, 2026
Wednesday, April 22, 2026

ಕಸ ಹಾಕಿದ ಬಗ್ಗೆ ಸಾಕ್ಷಿ ಹೇಳಿ ಪ್ರಶಸ್ತಿ ಪಡೆಯಿರಿಬಿಬಿಎಂಪಿ ನವೀನ ಯೋಜನೆ

Date:

ರಾಜ್ಯ ರಾಜಧಾನಿ ಬೆಂಗಳೂರನ್ನು ಕ್ಲೀನ್ ಸಿಟಿ ಮಾಡಲು ಮುಂದಾಗಿರುವ ಮಹಾನಗರ ಪಾಲಿಕೆ, ಎಲ್ಲೆಂದರಲ್ಲಿ ಕಸ ಹಾಕುವವರ ಕುರಿತು ಸಾಕ್ಷಿ ನೀಡಿದರೆ ಅಂತವರಿಗೆ ಪ್ರಶಸ್ತಿ ಪತ್ರ ನೀಡಲು ತೀರ್ಮಾನಿಸಿದೆ.

ಪ್ರಶಸ್ತಿ ಪತ್ರದ ಮೇಲೆ ಪರಿಸರ ಹಿತೈಷಿ ಎಂದು ಇರಲಿದೆ. ಇದರಿಂದ ಬೆಂಗಳೂರು ನಗರದ ಸ್ವಚ್ಛತೆಗೆ ಸಹಾಯವಾಗಬಹುದು ಎಂಬ ಲೆಕ್ಕಾಚಾರ ಬಿಬಿಎಂಪಿ ಅಧಿಕಾರಿಗಳದ್ದಾಗಿದೆ.

ಬಹಳಷ್ಟು ಜನ ರಸ್ತೆಗಳಲ್ಲಿ, ಖಾಲಿ ಸೈಟುಗಳಲ್ಲಿ ತ್ಯಾಜ್ಯವನ್ನು ಸುರಿಯುತ್ತಿರುವುದರಿಂದ ನಗರ ಸ್ವಚ್ಛತೆಗೆ ಧಕ್ಕೆ ಎಂಬ ಕಾರಣಕ್ಕೆ ಈಗ ಕಠಿಣ ಕ್ರಮಕ್ಕೆ ಮುಂದಾಗಲಾಗಿದೆ.

ಈ ರೀತಿ ಕಸ ಹಾಕುವವರಿಗೆ ಭಾರಿ ದಂಡ ವಿಧಿಸಲು ತೀರ್ಮಾನಿಸಲಾಗಿದೆ. ಅಲ್ಲದೆ ಸಾರ್ವಜನಿಕರಲ್ಲಿ ಸ್ವಚ್ಛತೆಯ ಅರಿವು ಮೂಡಿಸಲು ಅನೇಕ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಪ್ರಸ್ತುತ ಬಿಬಿಎಂಪಿಯಲ್ಲಿ 18,202 ಪೌರಕಾರ್ಮಿಕರು ದೈನಂದಿನ ಸ್ವಚ್ಛತಾ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಕ್ರಾಂತಿಕಾರಿ ಬಸವಣ್ಣನವರ ದಾರಿಯಲ್ಲಿ ಸಾಗುವ ಸಂಕಲ್ಪ ಮಾಡೋಣ- ಬಿ.ವೈ.ರಾಘವೇಂದ್ರ

B.Y. Raghavendra ಕಾಯಕ- ದಾಸೋಹ ಮತ್ತು ಸಾಮಾಜಿಕ ನ್ಯಾಯದ ತತ್ವಗಳನ್ನು ಸಾರಿದ...

Bharat Scouts and Guides ಕೃಷಿ ಕ್ಷೇತ್ರ ಮಾಹಿತಿಯಿಂದ ವಿದ್ಯಾರ್ಥಿಗಳು ಪರಿಪೂರ್ಣರಾಗಲು ಸಾಧ್ಯ- ಕೆ.ರವಿ

Bharat Scouts and Guides ಕೃಷಿ ಕ್ಷೇತ್ರದಲ್ಲಿ ಆಗುತ್ತಿರುವ ಪ್ರಗತಿಯ ಬಗ್ಗೆ...

Klive special Article “ಶಂಕರಂ ಲೋಕ ಶಂಕರಂ” ಎನ್.ಜಯಭೀಮ್ ಜೊಯ್ಸ್, ಶಿವಮೊಗ್ಗ

Klive special Article ಶ್ರೀಶಂಕರಾಚಾರ್ಯ ಗುರುಗಳು (ಶ್ರೀಶಂಕರಜಯಂತಿಯ ಸಂದರ್ಭದಲ್ಲಿ)ಪ್ರತಿವರ್ಷ ವೈಶಾಖಮಾಸದ...

RM Manjunath Gowda ಹುಲಿಕಲ್ ಘಾಟಿ ಪ್ರಕರಣ.ಇಂಜಿನಿಯರುಗಳೇ ಹೊಣೆ. ಎಫ್ ಐ ಆರ್ ದಾಖಲಿಸಲು ಎಸ್ ಪಿ.ಅವರಿಗೆ ಮನವಿ ಮಾಡುವೆ- ಆರ್.ಎಂ.ಮಂಜುನಾಥ ಗೌಡ.

RM Manjunath Gowda ಹುಲಿಕಲ್ ಘಾಟಿ ಪ್ರಕರಣದಲ್ಲಿ ಎಫ್ಐಆರ್ ದಾಖಲಾದ ಹಿನ್ನೆಲೆಯಲ್ಲಿ ಮಕೆನಾಡು...