Thursday, December 11, 2025
Thursday, December 11, 2025

ಮಹಾ ಅಧಿವೇಶನದಲ್ಲಿ ಸಿಎಂ ಶಿಂಧೆ ಭಾವೋದ್ವೇಗ ಭಾಷಣ

Date:

ವಿಧಾನಸಭೆಯಲ್ಲಿ ವಿಶ್ವಾಸ ಮತವನ್ನು ಗೆದ್ದ ಬಳಿಕ ಮುಖ್ಯಮಂತ್ರಿಯಾಗಿ ತನ್ನ ಮೊದಲ ಭಾಷಣ ಮಾಡಿದ ಏಕನಾಥ ಶಿಂದೆ ತೀವ್ರ ಭಾವೋದ್ವೇಗಕ್ಕೆ ಒಳಗಾಗಿದ್ದರು.
ತನ್ನ ಬಂಡಾಯಕ್ಕಾಗಿ ತನ್ನ ಕುಟುಂಬಕ್ಕೆ ಬೆದರಿಕೆಗಳು ಬಂದಿದ್ದವು ಎಂದ ಶಿಂದೆ ಮೃತಪಟ್ಟಿರುವ ತನ್ನಿಬ್ಬರು ಮಕ್ಕಳನ್ನು ನೆನೆದುಕೊಂಡು ದುಃಖವನ್ನು ತಡೆಯದೆ ಉಮ್ಮಳಿಸಿದರು.

ಅವರು ನನ್ನ ಕುಟುಂಬದ ಮೇಲೆ ದಾಳಿ ಮಾಡಿದ್ದರು. ನನ್ನ ತಂದೆ ಬದುಕಿದ್ದಾರೆ,ತಾಯಿ ಮೃತ ಪಟ್ಟಿದ್ದಾರೆ. ನಾನು ನನ್ನ ಹೆತ್ತವರಿಗೆ ಹೆಚ್ಚಿನ ಸಮಯ ನೀಡಲಾಗಲಿಲ್ಲ. ನಾನು ಮನೆಗೆ ಮರಳಿದಾಗ ಅವರು ಮಲಗಿರುತ್ತಿದ್ದರು,ನಾನು ಬೆಳಿಗ್ಗೆ ಮಲಗಿದ್ದಾಗ ಅವರು ಕೆಲಸಕ್ಕೆ ಹೋಗಿರುತ್ತಿದ್ದರು.

ನನ್ನ ಮಗ ಶ್ರೀಕಾಂತನಿಗೆ ಹೆಚ್ಚು ಸಮಯ ನೀಡಲು ನನಗೆ ಸಾಧ್ಯವಾಗಿರಲಿಲ್ಲ. ನನ್ನ ಇಬ್ಬರು ಮಕ್ಕಳು ಮೃತಪಟ್ಟಾಗ ಶಿವಸೇನೆಯ ಹಿರಿಯ ನಾಯಕ ಆನಂದ ನನಗೆ ಸಾಂತ್ವನ ಹೇಳಿದ್ದರು. ಬದುಕಿರುವುದರಲ್ಲಿ ಏನು ಅರ್ಥವಿದೆ ಎಂದು ನಾನು ಯೋಚಿಸುತ್ತಿದ್ದೆ. ಕಣ್ಣೀರನ್ನು ಒರೆಸಿಕೋ,ಇತರರ ಕಣ್ಣೀರನ್ನೂ ಒರೆಸು ಎಂದು ಹೇಳಿದ್ದಾರೆ.

ನಾನು ಚೇತರಿಸಿಕೊಳ್ಳಲು ನೆರವಾಗಿದ್ದರು. ಹಾಗೂ ವಿಧಾನಸಭೆಯಲ್ಲಿ ನನ್ನನ್ನು ಶಿವಸೇನೆ ನಾಯಕನನ್ನಾಗಿ ಮಾಡಿದ್ದರು ಎಂದು ಶಿಂದೆ ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Human Rights Commission ಹಕ್ಕು-ಕರ್ತವ್ಯ ಪಾಲನೆಯೊಂದಿಗೆ ಇತರರ ಹಕ್ಕುಗಳನ್ನು ಗೌರವಿಸಿ : ಹೇಮಂತ್ ಎನ್

Human Rights Commission ಎಲ್ಲರನ್ನು ಸಮಾನವಾಗಿ ಕಾಣುವುದು ಕೂಡ ಮಾನವ ಹಕ್ಕಾಗಿದ್ದು,...

ಅಬಕಾರಿ ದಾಳಿ: 51.75 ಲೀ ಗೋವಾ ಮದ್ಯ ಪತ್ತೆ

ಶಿವಮೊಗ್ಗ ತಾಲೂಕು ಗೋವಿಂದಪುರ ಗ್ರಾಮದ ಶಿವಕುಮಾರ್ ಬಿನ್ ವರದರಾಜ್ ಇವರಿಗೆ ಸೇರಿದ...

Sahyadri Narayana Hospital ವೈದ್ಯರ ಚಿಕಿತ್ಸೆಯಿಂದ ತಾಯಿಗೆ ದೃಷ್ಟಿ, ಅವಧಿಪೂರ್ವ ಮಗುವಿಗೆ ಜೀವದಾನ

Sahyadri Narayana Hospital 25 ವರ್ಷದ ಯುವತಿ ಗಂಡನ ಜೊತೆ ಸಂತೋಷವಾಗಿದ್ದಳು....

Akashavani Bhadravati ಆಕಾಶವಾಣಿಯಲ್ಲಿ ಹೆಲ್ತ್ ಹಿಂಟ್ಸ್ ಮತ್ತು ಬದುಕು ಜಟಕಾಬಂಡಿ ವಿಶೇಷ ಕಾರ್ಯಕ್ರಮಗಳ ಪ್ರಸಾರ

Akashavani Bhadravati ಡಿ 15 ರಿಂದ ಆಕಾಶವಾಣಿ ಭದ್ರಾವತಿ ಕೇಂದ್ರದಿಂದ ಪ್ರತಿದಿನ...