Thursday, June 25, 2026
Thursday, June 25, 2026

ನಾಟಕ ಪ್ರದರ್ಶನಕ್ಕೆ ಅಡ್ಡಿಪಡಿಸಿದ ಘಟನೆಸಾಂಸ್ಕೃತಿಕ ಭಯೋತ್ಪಾದನೆ- ಸಿದ್ಧರಾಮಯ್ಯ

Date:

ಶಿವಮೊಗ್ಗದ ಆನವಟ್ಟಿಯಲ್ಲಿ ‘ರಂಗಬೆಳಕು’ ತಂಡ ಪ್ರಸ್ತುತ ಪಡಿಸುತ್ತಿದ್ದ ‘ಜತೆಗಿರುವನು ಚಂದಿರ’ ಪ್ರದರ್ಶನಕ್ಕೆ ಆರೆಸ್ಸೆಸ್‌ ಅಡ್ಡಿಪಡಿಸಿರುವುದು ಸಾಂಸ್ಕೃತಿಕ ಭಯೋತ್ಪಾದನೆಯಲ್ಲದೆ ಮತ್ತೇನಲ್ಲ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಭಾನುವಾರ ರಾತ್ರಿ ಆಯೋಜಿಸಿದ್ದ ಈ ನಾಟಕ ಪ್ರದರ್ಶನಕ್ಕೆ ಬಜರಂಗದಳ, ಆರೆಸ್ಸೆಸ್‌ ಕಾರ್ಯಕರ್ತರು ಅಡ್ಡಿಪ‍ಡಿಸಿದ್ದರು.
ಈ ಬಗ್ಗೆ ಟ್ವೀಟ್‌ ಮಾಡಿರುವ ಸಿದ್ದರಾಮಯ್ಯ ಈ ಗೂಂಡಾಗಿರಿಯಲ್ಲಿ ಪಾಲುದಾರರಾದ ಎಲ್ಲಾ ದುಷ್ಕರ್ಮಿಗಳನ್ನು ಕೂಡಲೇ ಬಂಧಿಸಿ ಕಾನೂನು ಕ್ರಮಕೈಗೊಳ್ಳಬೇಕು ಎಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಸತ್ಯ, ನ್ಯಾಯ ಮತ್ತು ನಿಜವಾದ ಧರ್ಮದ ಪರವಾಗಿರುವ ಸಾಹಿತ್ಯ,‌ ನಾಟಕ, ಕಲೆ‌ ಮೊದಲಾದ‌‌ ಸಾಂಸ್ಕೃತಿಕ ಅಭಿವ್ಯಕ್ತಿಗಳನ್ನು ಕಂಡರೆ ಆರೆಸ್ಸೆಸ್‌ ಮತ್ತು ಪರಿವಾರಕ್ಕೆ ಭಯ. ಈ ದಾಳಿಗೂ ಇದೇ ಕಾರಣ. ಇಂತಹ ಅಡ್ಡಿ- ಆತಂಕಗಳನ್ನು ಎದುರಿಸುವ ಚೈತನ್ಯ‌ ಕನ್ನಡದ ಸಾಂಸ್ಕೃತಿಕ‌ ಲೋಕಕ್ಕೆ ಇದೆ’ ಎಂದಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kodachadri Chits Pvt. Ltd ಗ್ರಾಹಕರೇ ಕೊಡಚಾದ್ರಿಚಿಟ್ಸ್ ನ ಹಿಂದಿರುವ ಶಕ್ತಿ- ಪರಶುರಾಮ್

Kodachadri Chits Pvt. Ltd ಕೊಡಚಾದ್ರಿ ಚಿಟ್ಸ್‌ನ ಯಶಸ್ಸಿನ ಹಿಂದಿನ ನಿಜವಾದ...

Rotary Club Shivamogga ಮಲೇರಿಯಾವನ್ನ ವೈಜ್ಞಾನಿಕ ಕ್ರಮಗಳಿಂದ ನಿರ್ಮೂಲನೆ ಮಾಡಲು ಸಾಧ್ಯ. ಈ ಕಾರ್ಯದಲ್ಲಿ ಸಾರ್ವಜನಿಕರ ಪಾಲ್ಗೊಳ್ಳುವಿಕೆ ಅನಿವಾರ್ಯ- ಡಾ.ಗುಡದಪ್ಪ ಕಸಬಿ

Rotary Club Shivamogga "ಮಳೆಗಾಲದಲ್ಲಿ ಸೊಳ್ಳೆಗಳಿಂದ ಹರಡುವ ರೋಗಗಳು ಉಲ್ಬಣಗೊಳ್ಳುವುದರಿಂದ ಸಾರ್ವಜನಿಕರಲ್ಲಿ...

Bhadravati Social Welfare Department ಪ್ರೋತ್ಸಾಹಧನ ಪಡೆಯಲು ಆನ್ ಲೈನ್ ಅರ್ಜಿ ಆಹ್ವಾನ. ಭದ್ರಾವತಿ ಸಮಾಜ ಕಲ್ಯಾಣ ಇಲಾಖೆ ಮಾಹಿತಿ.

Bhadravati Social Welfare Department ಭದ್ರಾವತಿ ತಾಲೂಕು ಸಮಾಜ ಕಲ್ಯಾಣ ಇಲಾಖೆಯಿಂದ 2025-26ನೇ...