Sunday, May 31, 2026
Sunday, May 31, 2026

ಕನ್ನಡದಲ್ಲಿ ಪ್ರತಿಜ್ಞಾವಿಧಿ ಸ್ವೀಕರಿಸಿದ ನಟ ಜಗ್ಗೇಶ್

Date:

ರಾಜ್ಯಸಭಾ ಸದಸ್ಯರಾಗಿ ನಟ ಜಗ್ಗೇಶ್​ ಪ್ರಮಾಣವಚನ ಸ್ವೀಕರಿಸಿದ್ದಾರೆ. ​ರಾಜ್ಯಸಭೆಯಲ್ಲಿ ಇಂದು ನೂತನ ರಾಜ್ಯಸಭಾ ಸದಸ್ಯರು ಪ್ರಮಾಣವಚನ ಸ್ವೀಕರಿಸಿದ್ದಾರೆ. ನಟ ಜಗ್ಗೇಶ್​ ಕನ್ನಡ ಭಾಷೆಯಲ್ಲಿ ರಾಘವೇಂದ್ರ ಸ್ವಾಮಿಗಳ ಹೆಸರಿನಲ್ಲಿ ಪ್ರಮಾಣವಚನ ಸ್ವೀಕಾರ ಮಾಡಿರುವುದು ಎಲ್ಲರಿಗೂ ಸಂತೋಷ ತಂದಿದೆ.

ದೆಹಲಿಯಲ್ಲಿ ಪ್ರಮಾಣವಚನ ಸ್ವೀಕಾರ ಮಾಡುವ ಮೊದಲು ನಟ ಜಗ್ಗೇಶ್ ಹಾಗೂ ಅವರ ಪತ್ನಿ ಪರಿಮಳ ದೆಹಲಿಯಲ್ಲಿರುವ ರಾಯರ ಮಠಕ್ಕೆ ನಟ ಜಗ್ಗೇಶ್ ಭೇಟಿ ನೀಡಿ ಬೃಂದಾವನ ದರ್ಶನ ಮಾಡಿದ್ದರು.

ರಾಜ್ಯಸಭೆಯಲ್ಲಿ ಕನ್ನಡದಲ್ಲಿಯೇ ಜಗ್ಗೇಶ್‌ ಪ್ರಮಾಣವಚನ ಸ್ವೀಕರಿಸಿದ್ದು, ಎಲ್ಲರ ಗಮನಸೆಳೆಯುತ್ತಿದೆ. ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರಿದ್ದ ಪೀಠದ ಸಮ್ಮುಖದಲ್ಲಿ ಜಗ್ಗೇಶ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಈ ಸಂದರ್ಭದಲ್ಲಿ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಲೆಹರ್​​ಸಿಂಗ್ ಹಾಗೂ ಜೈರಾಮ್​​​ ರಮೇಶ್ ಕೂಡ ಇದೇ ವೇಳೆ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Department of Mining Geology ಅಕ್ರಮ ಮರಳುಗಾರಿಕೆ ದಂಧೆ: ಜಿಲ್ಲೆಯ ವಿವಿಧೆಡೆ ಲೋಕಾಯುಕ್ತ ದಾಳಿ.

Department of Mining Geology ಶಿವಮೊಗ್ಗ ಜಿಲ್ಲೆಯಲ್ಲಿ ಅಕ್ರಮ ಮರಳುಗಾರಿಕೆ ವಿರುದ್ಧ ಲೋಕಾಯುಕ್ತ...

Breaking News ಬೇಲಿ ಜಗಳ: ದಂಪತಿಗಳ ಮೇಲೆ ಮಾರಣಾಂತಿಕ ಹಲ್ಲೆ.

Breaking News ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಕರಡಿಗ ಗ್ರಾಮದಲ್ಲಿ ರಸ್ತೆ...