Wednesday, March 25, 2026
Wednesday, March 25, 2026

ದ್ರೌಪದಿ ಮುರ್ಮು ಅವರಿಗೆ ಶಿವಸೇನೆಯ ಬೆಂಬಲ

Date:

ರಾಷ್ಟ್ರಪತಿ ಚುನಾವಣೆಯಲ್ಲಿ ಎನ್ ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಅವರಿಗೆ ಬೆಂಬಲ ನೀಡುವಂತೆ ಶಿವಸೇನಾದ ಹಲವು ಸಂಸದರು ಉದ್ಧವ್ ಠಾಕ್ರೆ ಅವರನ್ನು ಒತ್ತಾಯಿಸಿದ ಬಳಿಕ ಉದ್ಧವ್ ಮಂಗಳವಾರ ಮುರ್ಮುಗೆ ಬೆಂಬಲ ನೀಡುವ ಬಗ್ಗೆ ಒಲವು ತೋರಿರುವುದಾಗಿ ವರದಿ ತಿಳಿಸಿದೆ.

ವಿರೋಧ ಪಕ್ಷಗಳ ರಾಷ್ಟ್ರಪತಿ ಅಭ್ಯರ್ಥಿ ಯಶವಂತ್ ಸಿನ್ಹಾ ಅವರ ಹೊರತಾಗಿಯೂ ಉದ್ಧವ್ ಠಾಕ್ರೆ, ಎನ್ ಡಿಎ ರಾಷ್ಟ್ರಪತಿ ಅಭ್ಯರ್ಥಿ ಮುರ್ಮು ಅವರನ್ನು ಬೆಂಬಲಿಸುವುದಾಗಿ ಹೇಳಿದೆ. ಆದರೆ, ಇದರ ಅರ್ಥ ಬಿಜೆಪಿಯನ್ನು ಬೆಂಬಲಿಸುತ್ತಿದ್ದೇವೆ ಎಂಬುದಲ್ಲ ಎಂದು ಠಾಕ್ರೆ ಅವರು ತಿಳಿಸಿದ್ದಾರೆ.

ಶಿವಸೇನಾ ಯಾವ ನಿರ್ಧಾರ ತೆಗೆದುಕೊಳ್ಳುತ್ತಿದೆಯೋ ಅದು ಸರಿಯಾಗಿದೆ. ಈ ಹಿಂದೆಯೂ ಕೂಡಾ ನಾವು ಕಾಂಗ್ರೆಸ್ ಬೆಂಬಲಿತ ಟಿಎನ್ ಶೇಷನ್ ಹಾಗೂ ಯುಪಿಎ ಅಭ್ಯರ್ಥಿ ಪ್ರತಿಭಾ ಪಾಟೀಲ್, ಪ್ರಣಬ್ ಮುಖರ್ಜಿಯನ್ನು ಬೆಂಲಿಸಿದ್ದೇವೆ. ಶಿವಸೇನಾಕ್ಕೆ ರಾಜಕೀಯದ ಹೊರತಾದ ಸಂಪ್ರದಾಯವನ್ನು ಹೊಂದಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಬಿಜೆಪಿ ಒಡ್ಡುವ ಆಸೆ ಆಮಿಷಗಳಿಗೆ ಒಳಗಾಗಬೇಡಿ- ಸಿದ್ಧರಾಮಯ್ಯ

CM Siddharamaih ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ...

National Horticulture Mission Scheme ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಪ. ಜಾ./ ಪ. ಪಂ. ರೈತರಿಂದ ಅರ್ಜಿ ಅಹ್ವಾನ

National Horticulture Mission Scheme 2025-26ನೇ ಸಾಲಿನ ರಾಷ್ಟ್ರೀಯ ತೋಟಗಾರಿಕೆ ಮಿಷನ್...

S.N. Channabasappa ಮತಪತ್ರ ಪದ್ಧತಿ ಜಾರಿಗೆ ತರುತ್ತಿರುವ ಸರ್ಕಾರದ ನಿರ್ಧಾರಕ್ಕೆ ಸದನದಲ್ಲಿ ಶಾಸಕ ಎಸ್.ಎನ್. ಚನ್ನಬಸಪ್ಪ ತೀವ್ರ ವಿರೋಧ

S.N. Channabasappa ಆಧುನಿಕ ತಂತ್ರಜ್ಞಾನದ ಯುಗದಲ್ಲಿ ಚುನಾವಣಾ ಪ್ರಕ್ರಿಯೆಯನ್ನು ಮತ್ತಷ್ಟು ಡಿಜಿಟಲೀಕರಣಗೊಳಿಸುವ...

MESCOM ಸಾಗರ : ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಸಾಗರ ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಮಾ 26 ರಂದು...