Saturday, June 27, 2026
Saturday, June 27, 2026

ತಿರುಪತಿಯಲ್ಲಿ ಶೀಘ್ರವೇ ನವೀಕೃತ ಕರ್ನಾಟಕ ಭವನ ಆರಂಭ

Date:

ಕರ್ನಾಟಕ ಭವನ ನವೀಕರಣ ವಸತಿಗೃಹಗಳ ನಿರ್ಮಾಣ ಸೇರಿದಂತೆ ಒಟ್ಟಾರೆ ಸುಮಾರು ₹236 ಕೋಟಿ ವೆಚ್ಚದಲ್ಲಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ. ಇದರಲ್ಲಿ ಒಟ್ಟು 346 ಕೊಠಡಿಗಳನ್ನು ನಿರ್ಮಿಸಲಾಗುತ್ತಿದೆ.
ಹೈದರಾಬಾದ್: ತಿರುಪತಿ ತಿರುಮಲದಲ್ಲಿ ರಾಜ್ಯದ ಯಾತ್ರಾರ್ತಿಗಳಿಗೆ ಶೀಘ್ರವೇ 346 ಸುಸಜ್ಜಿತ ವಸತಿ ಕೊಠಡಿಗಳು ಸಿದ್ಧವಾಗಲಿವೆ ಎಂದು ಬಿಡಿಎ ಅಧ್ಯಕ್ಷ, ತಿರುಪತಿ ತಿರುಮಲ ಮಂಡಳಿ ಸದಸ್ಯ ಎಸ್.ಆರ್.ವಿಶ್ವನಾಥ್ ಅವರು ತಿಳಿಸಿದ್ದಾರೆ.

ತಿರುಪತಿ ತಿರುಮಲದಲ್ಲಿ ರಾಜ್ಯ ಸರ್ಕಾರದಿಂದ ಕೈಗೊಂಡಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಈ ವೇಳೆ ತಿರುಮಲದಲ್ಲಿ ಕರ್ನಾಟಕದ ಯಾತ್ರಾರ್ತಿಗಳು ಬಂದು ವಾಸ್ತವೂಡಲು ಸೌಲಭ್ಯಗಳು ಅಷ್ಟಾಗಿ ಇರಲಿಲ್ಲ. ಜೊತೆಗೆ ರಾಜ್ಯಕ್ಕೆ ಸೇರಿದ ಸುಮಾರು 7 ಎಕರೆ ಜಾಗ ಕೂಡ ನ್ಯಾಯಾಲಯದಲ್ಲಿತ್ತು. ಅದೆಲ್ಲವನ್ನು ಈಗ ಸರಿಪಡಿಸಿ ಯಾತ್ರಾರ್ಥಿಗಳಿಗೆ ಅನುಕೂಲ ಆಗುವಂತೆ ಸುಸಜ್ಜಿತ ಕೊಠಡಿಗಳು ಮತ್ತು ಅಗತ್ಯ ಮೂಲತೌಕರ್ಯಗಳನ್ನು ಕಲ್ಪಿಸಲಾಗುತ್ತಿದೆ ಎಂದು ತಿಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ರೈತರು ಬರಗಾಲ ಎದುರಿಸಲು ಅಧಿಕಾರಿಗಳು ನೆರವಾಗಿ: ಬಿ.ವೈ.ರಾಘವೇಂದ್ರ

B.Y. Raghavendra ಕಳೆದ ಏಪ್ರಿಲ್, ಮೇ ಮಾಹೆಯಲ್ಲಿ ಜಿಲ್ಲೆಯ ಆಯ್ದ ಸ್ಥಳಗಳಲ್ಲಿ...

ವ್ಯಕ್ತಿ ನಾಪತ್ತೆಯಾಗಿ 26ವರ್ಷದ ನಂತರ ಠಾಣೆಯಲ್ಲಿ ದಾಖಲೆಯಾದ ಪ್ರಕರಣದ ಮಾಹಿತಿ

ಮಾಳೂರು ಪೊಲೀಸ್ ಠಾಣೆಯಲ್ಲಿ ತಡವಾಗಿ ದಾಖಲಾದ ದೂರಿನ್ವಯ 26 ವರ್ಷಗಳ ಹಿಂದೆ...

Department of Social Welfare ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ ಅರ್ಜಿ‌ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯಿಂದ 2026-27 ನೇ ಸಾಲಿನಲ್ಲಿ ಭಾರತ ಸರ್ಕಾರದ ಪರಿಶಿಷ್ಟ...