Tuesday, March 24, 2026
Tuesday, March 24, 2026

ನಿಜ ಬಾಯ್ಬಿಟ್ಟ ಪಾಕ್ ಬೇಹುಗಾರ ಪತ್ರಕರ್ತ

Date:

ಪಾಕಿಸ್ತಾನದ ಪತ್ರಕರ್ತರೊಬ್ಬರು ಭಾರತಕ್ಕೆ ಭೇಟಿ ನೀಡಿದಾಗಲೆಲ್ಲ ಅವರು ನಡೆಸಿರುವ ಬೇಹುಗಾರಿಕೆಯ ಸಂಗತಿ ಇದೀಗ ಬಯಲಾಗಿದೆ.

ನುಸ್ರತ್ ಮಿರ್ಜಾ ಎಂಬ ಪತ್ರಕರ್ತ ಕೇಂದ್ರದಲ್ಲಿ ಕಾಂಗ್ರೆಸ್ ಆಡಳಿತವಿದ್ದ ಸಂದರ್ಭದಲ್ಲಿ ಹಲವು ಸಲ ಭಾರತಕ್ಕೆ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ಸಂಗ್ರಹಿಸಿದ ಮಾಹಿತಿಯನ್ನು ಪಾಕಿಸ್ತಾನ ಗುಪ್ತಚರ ಸಂಸ್ಥೆ ಐಎಸ್‌ಐ ಜೊತೆ ಹಂಚಿಕೊಂಡಿರುವುದಾಗಿ ಅವರೇ ಬಹಿರಂಗಪಡಿಸಿದ್ದಾರೆ.

ರಾಜಕೀಯ ವಿಶ್ಲೇಷಕ ಶಕೀಲ್ ಚೌಧರಿ ನಡೆಸಿದ ಯೂಟ್ಯೂಬ್‌ ಸಂದರ್ಶನದಲ್ಲಿ ಅಂಕಣಕಾರ ನುಸ್ರತ್ ಮಿರ್ಜಾ ಮಾತನಾಡಿ, ಭಾರತಕ್ಕೆ ಭೇಟಿ ನೀಡಲು ನಾನು ಪಾಕಿಸ್ತಾನದ ವಿದೇಶಾಂಗ ಸಚಿವಾಲಯದಿಂದ ವಿಶೇಷ ಪ್ರಯೋಜನಗಳನ್ನು ಪಡೆದಿದ್ದೇನೆ. ಸಾಮಾನ್ಯವಾಗಿ ಭಾರತಕ್ಕೆ ಆಗಮಿಸಲು ವೀಸಾಗೆ ಅರ್ಜಿ ಸಲ್ಲಿಸುವಾಗ 3 ಸ್ಥಳಗಳಿಗೆ ಮಾತ್ರ ಅವಕಾಶ ನೀಡಲಾಗುತ್ತದೆ. ಆದರೆ 2002ರಿಂದ 2007ರವರೆಗೆ ಪಾಕಿಸ್ತಾನದಲ್ಲಿ ಖುರ್ಷಿದ್ ಕಸೂರಿ ವಿದೇಶಾಂಗ ಸಚಿವರಾಗಿದ್ದಾಗ 7 ನಗರಗಳಿಗೆ ಭೇಟಿ ನೀಡಲು ನಾನು ವೀಸಾ ಪಡೆದಿದ್ದೆ ಎಂದು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಬಿಜೆಪಿ ಒಡ್ಡುವ ಆಸೆ ಆಮಿಷಗಳಿಗೆ ಒಳಗಾಗಬೇಡಿ- ಸಿದ್ಧರಾಮಯ್ಯ

CM Siddharamaih ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ...

National Horticulture Mission Scheme ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಪ. ಜಾ./ ಪ. ಪಂ. ರೈತರಿಂದ ಅರ್ಜಿ ಅಹ್ವಾನ

National Horticulture Mission Scheme 2025-26ನೇ ಸಾಲಿನ ರಾಷ್ಟ್ರೀಯ ತೋಟಗಾರಿಕೆ ಮಿಷನ್...

S.N. Channabasappa ಮತಪತ್ರ ಪದ್ಧತಿ ಜಾರಿಗೆ ತರುತ್ತಿರುವ ಸರ್ಕಾರದ ನಿರ್ಧಾರಕ್ಕೆ ಸದನದಲ್ಲಿ ಶಾಸಕ ಎಸ್.ಎನ್. ಚನ್ನಬಸಪ್ಪ ತೀವ್ರ ವಿರೋಧ

S.N. Channabasappa ಆಧುನಿಕ ತಂತ್ರಜ್ಞಾನದ ಯುಗದಲ್ಲಿ ಚುನಾವಣಾ ಪ್ರಕ್ರಿಯೆಯನ್ನು ಮತ್ತಷ್ಟು ಡಿಜಿಟಲೀಕರಣಗೊಳಿಸುವ...

MESCOM ಸಾಗರ : ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಸಾಗರ ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಮಾ 26 ರಂದು...