ಸಾಗರಕ್ಕೆ ಆಗಮಿಸಿದ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ನಾರಾಯಣ ಗೌಡ ರವರೊಂದಿಗೆ, ಸಾಗರದ ಬಸವನ ಹೊಳೆ ಡ್ಯಾಂ ಗೆ ಭೇಟಿ ನೀಡಿ, ಪರಿಶೀಲಿಸಿದರು.
ಸಾಗರ ಪ್ರವಾಸಿ ಮಂದಿರದಲ್ಲಿ, ಮಳೆಹಾನಿ ಸಂಬಂಧಿಸಿದಂತೆ ಅಧಿಕಾರಿಗಳ ಸಭೆ ನೆಡೆಸಿ, ಅತಿವೃಷ್ಠಿಯಿಂದ ಹಾನಿಗೊಳಗಾದ ರೈತರ ಬೆಳೆಗಳಿಗೆ, ಮನೆ ಹಾನಿ, ರಸ್ತೆ-ಸೇತುವೆ, ಜಾನುವಾರು ಹಾನಿಗಳಿಗೆ ಪರಿಹಾರ ಕಲ್ಪಿಸಿಕೊಡಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚಿಸಿದರು.
ಈ ಸಂದರ್ಭದಲ್ಲಿ DC, CEO, AC, ತಹಶೀಲ್ದಾರರು, EO, BEO, ನಗರಸಭೆ ಆಯುಕ್ತರು, ವಿವಿಧ ಇಲಾಖೆಗಳ ಅಧಿಕಾರಿಗಳು, ಬಿಜೆಪಿ ಜಿಲ್ಲಾಧ್ಯಕ್ಷರು ಉಪಸ್ಥಿತರಿದ್ದರು.