Friday, May 8, 2026
Friday, May 8, 2026

ಮಳೆಹಾನಿ ಪರಿಶೀಲನೆ ಸಾಗರಕ್ಕೆ ಸಚಿವರ ಭೇಟಿ

Date:

ಸಾಗರಕ್ಕೆ ಆಗಮಿಸಿದ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ನಾರಾಯಣ ಗೌಡ ರವರೊಂದಿಗೆ, ಸಾಗರದ ಬಸವನ ಹೊಳೆ ಡ್ಯಾಂ ಗೆ ಭೇಟಿ ನೀಡಿ, ಪರಿಶೀಲಿಸಿದರು.

ಸಾಗರ ಪ್ರವಾಸಿ ಮಂದಿರದಲ್ಲಿ, ಮಳೆಹಾನಿ ಸಂಬಂಧಿಸಿದಂತೆ ಅಧಿಕಾರಿಗಳ ಸಭೆ ನೆಡೆಸಿ, ಅತಿವೃಷ್ಠಿಯಿಂದ ಹಾನಿಗೊಳಗಾದ ರೈತರ ಬೆಳೆಗಳಿಗೆ, ಮನೆ ಹಾನಿ, ರಸ್ತೆ-ಸೇತುವೆ, ಜಾನುವಾರು ಹಾನಿಗಳಿಗೆ ಪರಿಹಾರ ಕಲ್ಪಿಸಿಕೊಡಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚಿಸಿದರು.

ಈ ಸಂದರ್ಭದಲ್ಲಿ DC, CEO, AC, ತಹಶೀಲ್ದಾರರು, EO, BEO, ನಗರಸಭೆ ಆಯುಕ್ತರು, ವಿವಿಧ ಇಲಾಖೆಗಳ ಅಧಿಕಾರಿಗಳು, ಬಿಜೆಪಿ ಜಿಲ್ಲಾಧ್ಯಕ್ಷರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga police ಅನಾಮಧೇಯ ಮೃತವ್ಯಕ್ತಿ ಪತ್ತೆ. ಕೋಟೆ ಪೊಲೀಸ್ ಠಾಣೆ ಪ್ರಕಟಣೆ.

Shivamogga police ಮೇ. 04 ರಂದು ಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯ ಲಷ್ಕರ್...

Shikaripura Station ಶಿಕಾರಿಪುರ ಠಾಣೆಯಲ್ಲಿ ವಿವಿಧ ವಸ್ತುಗಳ ಹರಾಜು.

Shikaripura Station ಶಿವಮೊಗ್ಗ ಜಿಲ್ಲೆ ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ತನಿಖೆಯ...

Youth Hostel Association ಸರ್ ಪಾಸ್ ಹಿಮಾಲಯ ಚಾರಣವು ಪ್ರತಿಯೊಬ್ಬರಿಗೂ ಸಂತಸ ಹೆಚ್ಚಿಸುತ್ತದೆ- ಎಸ್.ಎಸ್.ವಾಗೀಶ್.

Youth Hostel Association ಚಾರಣಿಗರ ಸ್ವರ್ಗ ಹಿಮಾಲಯ ಪ್ರದೇಶ. ಪ್ರತಿ ದಿನ ಪ್ರಾಕೃತಿಕ...