Monday, July 27, 2026
Monday, July 27, 2026

ರಾಜ್ಯ ಗೃಹ ಸಚಿವರ ಹೇಳಿಕೆಗಳ ಬಗ್ಗೆ ಸಿದ್ಧರಾಮಯ್ಯ ಟೀಕೆ

Date:

ಗೃಹಸಚಿವರ ಬೇಜವಾಬ್ದಾರಿ ಹೇಳಿಕೆಗಳಿಂದಾಗಿ ಪೊಲೀಸ್ ಇಲಾಖೆ ನೈತಿಕ ಸ್ಥೈರ್ಯವನ್ನು ಕಳೆದುಕೊಂಡಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯನವರು ಕಿಡಿಕಾರಿದ್ದಾರೆ.

ಬಾಗಲಕೋಟೆಯ ಕೆರೂರ ಪಟ್ಟಣದಲ್ಲಿ ಇತ್ತೀಚೆಗೆ ನಡೆದಿದ್ದ ಗಲಭೆಯಲ್ಲಿ ಗಾಯಗೊಂಡವರು ಮತ್ತು ಕುಟುಂಬದ ಸದಸ್ಯರನ್ನು ಭೇಟಿ ಮಾಡಿ ಸಾಂತ್ವನ ಹೇಳಿದೆ.

ಘಟನೆಯ ಸುದ್ದಿ ಗೊತ್ತಾದ ತಕ್ಷಣ ಜಿಲ್ಲಾ ಪೊಲೀಸ್ ವರಿಷ್ಠರ ಜೊತೆ ಮಾತನಾಡಿ ಗಲಭೆಕೋರರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮಕೈಗೊಳ್ಳಬೇಕೆಂದು ತಿಳಿಸಿದ್ದೆ’ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಬಾಗಲಕೋಟೆಯ ಕೆರೂರ ಪಟ್ಟಣದಲ್ಲಿ ನಡೆದಿದ್ದ ಗಲಭೆ ವಿಚಾರವಾಗಿ ಸರಣಿ ಟ್ವೀಟ್ ಮೂಲಕ ಬಿಜೆಪಿ ಸರ್ಕಾರ ವಿರುದ್ಧ ಟೀಕಾಪ್ರಹಾರ ನಡೆಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Karnataka State Brahmin Development Board ವಿಪ್ರ ಸ್ವ- ಉದ್ಯಮ ನೇರ ಸಾಲ ಯೋಜನೆ: ಅರ್ಜಿ ಆಹ್ವಾನ

Karnataka State Brahmin Development Board ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ...

Rotary Club of Shivamogga ವೈದ್ಯರು ಉಚಿತವಾಗಿ ನೀಡುವ ಸಲಹಾ ಸೌಲಭ್ಯ ಬಳಸಿಕೊಳ್ಳಿ- ಎನ್.ಗೋಪಿನಾಥ್

Rotary Club of Shivamogga ವೈದ್ಯರು ಉಚಿತವಾಗಿ ನೀಡುತ್ತಿರುವ ಸಲಹೆಗಳನ್ನು ಬಳಸಿಕೊಳ್ಳಿ...

Klive Special Article ತೆರಿಗೆಯು ಜೇನ್ನೊಣವು ಹೂವಿನಿಂದ ಜೇನು ಸಂಗ್ರಹಿಸುವಂತೆ ಇರಬೇಕು

ವಿಶೇಷ ಲೇಖನ: ಆರ್.ಮನೋಹರ್.ತೆರಿಗೆ ಸಲಹೆಗಾರ. ಶಿವಮೊಗ್ಗ. Klive Special Article ಆದಾಯ ತೆರಿಗೆ...