Sunday, September 13, 2026
Sunday, September 13, 2026

ಸಂಸದ್ ಭವನದ ಆವರಣದಲ್ಲಿ ಧರಣಿ ಉಪವಾಸ ಇತ್ಯಾದಿ ನಿರ್ಬಂಧ

Date:

ಜುಲೈ 18 ರಿಂದ ಸಂಸತ್ತಿನ ಮುಂಗಾರು ಅಧಿವೇಶನ ಆರಂಭವಾಗಲಿದೆ‌. ಈ ಹಿನ್ನೆಲೆಯಲ್ಲಿ ಸಂಸತ್ತಿನಲ್ಲಿ ಕೆಲ ಪದಗಳ ಬಳಕೆಯನ್ನು ನಿಷೇಧಿಸಿ ಎರಡು ದಿನಗಳ ಹಿಂದಷ್ಟೇ ಆದೇಶ ಹೊರಡಿಸಲಾಗಿತ್ತು.

ಇದೀಗ ಅದರ ಮರುದಿನವೇ ಮತ್ತೊಂದು ಆದೇಶ ಹೊರ ಬಿದ್ದಿದೆ.
ರಾಜ್ಯಸಭೆಯ ಪ್ರಧಾನ ಕಾರ್ಯದರ್ಶಿ, ಈ ಸುತ್ತೋಲೆ ಹೊರಡಿಸಿದ್ದು ಇನ್ನು ಮುಂದೆ ಸಂಸತ್ ಭವನದ ಆವರಣದಲ್ಲಿ ಪ್ರತಿಭಟನೆ, ಧರಣಿ, ಉಪವಾಸ ಅಥವಾ ಧಾರ್ಮಿಕ ಸಮಾರಂಭಗಳನ್ನು ನಡೆಸುವಂತಿಲ್ಲ ಎಂದು ತಿಳಿಸಲಾಗಿದೆ.

ಕೇಂದ್ರ ಸರ್ಕಾರದ ಈ ನಡೆಗೆ ಪ್ರತಿಪಕ್ಷಗಳ ನಾಯಕರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಈ ಸುತ್ತೋಲೆಯನ್ನು ಕೂಡಲೇ ಹಿಂಪಡೆಯುವಂತೆ ಆಗ್ರಹಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...

B.Y.Raghavendra ಸ್ಥಳೀಯರ ಆಹವಾಲು ಕೇಳದೇ , ವಾಸ್ತವ ಸ್ಥಿತಿ ಅರಿಯದೇ ಕಸ್ತೂರಿ ರಂಗನ್ ವರದಿ ನೀಡಲಾಗಿದೆ- ಬಿ.ವೈ.ರಾಘವೇಂದ್ರ

B.Y.Raghavendra ಕಸ್ತೂರಿ ರಂಗನ್‌ ಸಮಿತಿಯ ಶಿಫಾರಸ್ಸುಗಳಲ್ಲಿ ಕೆಲವು ಮಾರ್ಪಾಡುಗೊಳಿಸಿ, ಅರಣ್ಯ ಭೂಮಿಯೆಂದು...