Tuesday, July 28, 2026
Tuesday, July 28, 2026

ಸಂಸದ್ ಭವನದ ಆವರಣದಲ್ಲಿ ಧರಣಿ ಉಪವಾಸ ಇತ್ಯಾದಿ ನಿರ್ಬಂಧ

Date:

ಜುಲೈ 18 ರಿಂದ ಸಂಸತ್ತಿನ ಮುಂಗಾರು ಅಧಿವೇಶನ ಆರಂಭವಾಗಲಿದೆ‌. ಈ ಹಿನ್ನೆಲೆಯಲ್ಲಿ ಸಂಸತ್ತಿನಲ್ಲಿ ಕೆಲ ಪದಗಳ ಬಳಕೆಯನ್ನು ನಿಷೇಧಿಸಿ ಎರಡು ದಿನಗಳ ಹಿಂದಷ್ಟೇ ಆದೇಶ ಹೊರಡಿಸಲಾಗಿತ್ತು.

ಇದೀಗ ಅದರ ಮರುದಿನವೇ ಮತ್ತೊಂದು ಆದೇಶ ಹೊರ ಬಿದ್ದಿದೆ.
ರಾಜ್ಯಸಭೆಯ ಪ್ರಧಾನ ಕಾರ್ಯದರ್ಶಿ, ಈ ಸುತ್ತೋಲೆ ಹೊರಡಿಸಿದ್ದು ಇನ್ನು ಮುಂದೆ ಸಂಸತ್ ಭವನದ ಆವರಣದಲ್ಲಿ ಪ್ರತಿಭಟನೆ, ಧರಣಿ, ಉಪವಾಸ ಅಥವಾ ಧಾರ್ಮಿಕ ಸಮಾರಂಭಗಳನ್ನು ನಡೆಸುವಂತಿಲ್ಲ ಎಂದು ತಿಳಿಸಲಾಗಿದೆ.

ಕೇಂದ್ರ ಸರ್ಕಾರದ ಈ ನಡೆಗೆ ಪ್ರತಿಪಕ್ಷಗಳ ನಾಯಕರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಈ ಸುತ್ತೋಲೆಯನ್ನು ಕೂಡಲೇ ಹಿಂಪಡೆಯುವಂತೆ ಆಗ್ರಹಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Karnataka State Brahmin Development Board ವಿಪ್ರ ಸ್ವ- ಉದ್ಯಮ ನೇರ ಸಾಲ ಯೋಜನೆ: ಅರ್ಜಿ ಆಹ್ವಾನ

Karnataka State Brahmin Development Board ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ...

Rotary Club of Shivamogga ವೈದ್ಯರು ಉಚಿತವಾಗಿ ನೀಡುವ ಸಲಹಾ ಸೌಲಭ್ಯ ಬಳಸಿಕೊಳ್ಳಿ- ಎನ್.ಗೋಪಿನಾಥ್

Rotary Club of Shivamogga ವೈದ್ಯರು ಉಚಿತವಾಗಿ ನೀಡುತ್ತಿರುವ ಸಲಹೆಗಳನ್ನು ಬಳಸಿಕೊಳ್ಳಿ...

Klive Special Article ತೆರಿಗೆಯು ಜೇನ್ನೊಣವು ಹೂವಿನಿಂದ ಜೇನು ಸಂಗ್ರಹಿಸುವಂತೆ ಇರಬೇಕು

ವಿಶೇಷ ಲೇಖನ: ಆರ್.ಮನೋಹರ್.ತೆರಿಗೆ ಸಲಹೆಗಾರ. ಶಿವಮೊಗ್ಗ. Klive Special Article ಆದಾಯ ತೆರಿಗೆ...