Thursday, August 13, 2026
Thursday, August 13, 2026

ಶ್ರೀಲಂಕಾದಲ್ಲಿ ತುರ್ತುಪರಿಸ್ಥಿತಿ ಘೋಷಣೆ

Date:

ಶ್ರೀಲಂಕಾದ ಹಂಗಾಮಿ ಅಧ್ಯಕ್ಷ ರಾನಿಲ್ ವಿಕ್ರಮಸಿಂಘೆ ಅವರು ದೇಶದಲ್ಲಿ ತುರ್ತು ಪರಿಸ್ಥಿತಿಯನ್ನು ಘೋಷಿಸಿದ್ದಾರೆ. ಆಡಳಿತವು ಸಾಮಾಜಿಕ ಅಶಾಂತಿಯನ್ನು ತಗ್ಗಿಸಲು ಮತ್ತು ದ್ವೀಪ ರಾಷ್ಟ್ರದಲ್ಲಿ ಆರ್ಥಿಕ ಬಿಕ್ಕಟ್ಟನ್ನು ನಿಭಾಯಿಸಲು ಪ್ರಯತ್ನಿಸುತ್ತಿದೆ ಎಂದು ಭಾನುವಾರ ತಡರಾತ್ರಿ ಬಿಡುಗಡೆಯಾದ ಸರ್ಕಾರದ ಸೂಚನೆ ತಿಳಿಸಿದೆ.

ಸಾರ್ವಜನಿಕ ಭದ್ರತೆ, ಸಾರ್ವಜನಿಕ ಸುವ್ಯವಸ್ಥೆಯ ರಕ್ಷಣೆ ಮತ್ತು ಸಮುದಾಯದ ಜೀವನಕ್ಕೆ ಅಗತ್ಯವಾದ ಸರಬರಾಜು ಹಾಗೂ ಸೇವೆಗಳ ನಿರ್ವಹಣೆಯ ಹಿತದೃಷ್ಟಿಯಿಂದ ತುರ್ತು ಪರಿಸ್ಥಿತಿ ಘೋಷಣೆ ಸೂಕ್ತವಾಗಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಶ್ರೀಲಂಕಾದ ಉಚ್ಛಾಟಿತ ಅಧ್ಯಕ್ಷ ಗೋಟಬಯ ರಾಜಪಕ್ಸೆ ಅವರು ತಮ್ಮ ಸರ್ಕಾರದ ವಿರುದ್ಧದ ಜನರ ದಂಗೆಯಿಂದ ತಪ್ಪಿಸಿಕೊಳ್ಳಲು ವಿದೇಶಕ್ಕೆ ಪಲಾಯನ ಮಾಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Araga Jnanendra ಶಿವಮೊಗ್ಗದಲ್ಲಿ ಮಾಜಿ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ

Araga Jnanendra ಗುಟ್ಕಾ ನಿಷೇಧದಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು...

Madhu Bangarappa ವ್ಯವಸ್ಥೆಯಲ್ಲಿ ಮೂಲ ಬದಲಾವಣೆ.ನಮ್ಮ ಸರ್ಕಾರದ ಉದ್ದೇಶ- ಸಚಿವ ಮಧು ಬಂಗಾರಪ್ಪ

Madhu Bangarappa ಸರ್ಕಾರಿ ಶಾಲೆಯ ಅಭಿವೃದ್ಧಿ, ಗುಣಮಟ್ಟದ ಶಿಕ್ಷಣದ ಬಗ್ಗೆ ಸಚಿವನಾಗಿ...