Monday, February 2, 2026
Monday, February 2, 2026

“ಅಪ್ಪು”ಗೆ ಸ್ಪಂದನೆ ಹಾರ

Date:

ಅಭಿನಯ ಸರಸ್ವತಿಯ ಕೃಪಾಕಟಾಕ್ಷಕ್ಕೆ ಒಳಗಾಗಿದ್ದ ಪ್ರತಿಭಾವಂತನ ಕಣ್ಮರೆ ಊಹಾತೀತ.
ಪುನೀತ್ ಅಭಿನಯದ
ಚಿತ್ರಗಳು ಒಂದಲ್ಲ ಒಂದು ಸಾಮಾಜಿಕ ಸಂದೇಶ ಹೊತ್ತಿದ್ದವು.
ಅದಲ್ಲದೆ ಇತ್ತೀಚೆಗೆ
ಸ್ಪರ್ಧಾತ್ಮಕ ಪರೀಕ್ಷೆಗೆ
ವಿದ್ಯಾರ್ಥಿಗಳನ್ನ ತರಬೇತಿಗೊಳಿಸಲು
ಕೇಂದ್ರವನ್ನೂ ಆರಂಭಿಸಿದ್ದರು. ಸಾಮಾಜಿಕ ಸೇವೆಗೆ
ದೊಡ್ಮನೆಯನ್ನ ಅಣಿಗೊಳಿಸಿದ್ದರು.
ಅವರಲ್ಲಿ ಅನೇಕ ಸೇವಾಕಲ್ಪನೆಗಳಿದ್ದವು.ಅವು ಮೂರ್ತರೂಪಕ್ಕೆ ಬರುವ ಮುನ್ನವೇ
ಮೃತ್ಯು ಅವರನ್ನ ಸೆಳೆದದ್ದು.ಅತ್ಯಂತ
ದುದೃಷ್ಟಕರ.
ಪುನೀತ್ ನಟನೆಯೇ ಅಲ್ಲದೆ ನಮ್ಮ ಹೃದಯವನ್ನ ಗೆದ್ದ
ವರ್ಣಮಯ ಕಾರ್ಯಕ್ರಮ, ಕನ್ನಡದ ಕೋಟ್ಯಾಧಿಪತಿ
ನಿಜಕ್ಕೂ ಸ್ನೇಹ,ಪ್ರೀತಿ,ಮಮತೆ,ಅಭಿಮಾನ ತುಂಬಿ
ಈ ಕಾರ್ಯಕ್ರಮ
ನಡೆಸಿಕೊಟ್ಟಿರುವುದು
ಕನ್ನಡಿಗರು ಮರೆಯುವಂತಿಲ್ಲ.
ನಡೆಸಿದ ಖಾಸಗಿ ಚಾನಲ್ ಕೋಟಿ ಗಳಿಸಿತೋ ಗೊತ್ತಿಲ್ಲ.
ಆದರೆ ನಮ್ಮಂತಹ
ಕೋಟಿ ಹೃದಯಗಳನ್ನ ಗೆದ್ದ
ಅಭಿಮಾನದ ಅಧಿಪತಿ ,ಪುನೀತ್.
ಇದು ಅನನ್ಯ, ಅಪರೂಪ.
ಪುನೀತ್, ಮತ್ತೊಮ್ಮೆ ಹುಟ್ಟಿ ಬಾ…
ಎಂದು ದಯಾಮಯನಲ್ಲಿ
ನಮ್ಮದೆಲ್ಲರದ್ದೂ
ಹೃದಯದುಂಬಿದ
ಕೋರಿಕೆ.
ಪುನೀತ್ ನಿಮ್ಮ ಹಠಾತ್ ಅಗಲಿಕೆಗೆ
ಕೆ-ಲೈವ್ ಮೀಡಿಯ
ಕಂಬನಿಗೆರೆಯುತ್ತದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...