Friday, August 14, 2026
Friday, August 14, 2026

ಗದ್ದಲದಲ್ಲೇ ಆರಂಭಗೊಂಡ ಸಂಸತ್ತಿನ ಮುಂಗಾರು ಅಧಿವೇಶನ

Date:

ಸಂಸತ್ತಿನ ಮುಂಗಾರು ಅಧಿವೇಶನ ಗದ್ದಲದೊಂದಿಗೆ ಆರಂಭವಾಗಿದೆ. ಇದರಿಂದಾಗಿ ಆರಂಭದ ದಿನ ಹೆಚ್ಚಿನ ಪ್ರಮಾಣ ದಲ್ಲಿ ಕಲಾಪ ನಡೆಸಲು ಸಾಧ್ಯವಾಗದೆ ಲೋಕ ಸಭೆ ಮತ್ತು ರಾಜ್ಯಸಭೆಯಲ್ಲಿ ಕಲಾಪಗಳನ್ನು ಮಂಗಳವಾರಕ್ಕೆ ಮುಂದೂಡಲಾಯಿತು.

ಇದು ನನಗೆ ಕೊನೆಯ ಸಂಸತ್‌ ಅಧಿವೇಶನ. ಹೀಗಾಗಿ ಚೆನ್ನಾಗಿ ಚರ್ಚೆ ನಡೆಸಿ ಉತ್ತಮ ಬೀಳ್ಕೊಡುಗೆ ನೀಡಿ ಎಂದು ರಾಜ್ಯಸಭೆಯ ಉಪಸಭಾಪತಿ, ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಕೂಡ ಸಂಸದರನ್ನು ಕೇಳಿಕೊಂಡಿದ್ದರು.
ಆದರೆ ಉಭಯ ಸದನ ಗಳಲ್ಲಿಯೂ ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷ ಗಳು ಜಿಎಸ್‌ಟಿ, ಬೆಲೆ ಏರಿಕೆ ಮತ್ತಿತರ ಹಲವು ವಿಚಾರಗಳ ಬಗ್ಗೆ ಕೋಲಾಹಲ ಎಬ್ಬಿಸಿದ್ದರಿಂದ ಕಲಾಪ ಮಂಗಳವಾರಕ್ಕೆ ಮುಂದೂಡಿಕೆಯಾಯಿತು.

ಮುಂಗಾರು ಅಧಿವೇಶನದಲ್ಲಿ ಎಲ್ಲ ವಿಚಾರಗಳ ಬಗ್ಗೆ ಸಮಗ್ರವಾಗಿ ಚರ್ಚೆ ನಡೆದು ಕಲಾಪಗಳು ಫ‌ಲಪ್ರದವಾಗುವಂತೆ ಸಹಕರಿಸಬೇಕು ಎಂದು ಅಧಿವೇಶನ ಆರಂಭವಾಗುವುದಕ್ಕೆ ಮುನ್ನ ಪ್ರಧಾನಿ ಮೋದಿ ಮನವಿ ಮಾಡಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Araga Jnanendra ಶಿವಮೊಗ್ಗದಲ್ಲಿ ಮಾಜಿ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ

Araga Jnanendra ಗುಟ್ಕಾ ನಿಷೇಧದಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು...

Madhu Bangarappa ವ್ಯವಸ್ಥೆಯಲ್ಲಿ ಮೂಲ ಬದಲಾವಣೆ.ನಮ್ಮ ಸರ್ಕಾರದ ಉದ್ದೇಶ- ಸಚಿವ ಮಧು ಬಂಗಾರಪ್ಪ

Madhu Bangarappa ಸರ್ಕಾರಿ ಶಾಲೆಯ ಅಭಿವೃದ್ಧಿ, ಗುಣಮಟ್ಟದ ಶಿಕ್ಷಣದ ಬಗ್ಗೆ ಸಚಿವನಾಗಿ...