Sunday, April 26, 2026
Sunday, April 26, 2026

ನಿರ್ದಿಷ್ಟ ಆಹಾರೋತ್ಪನ್ನಗಳ ಜಿಎಸ್ ಟಿ ಹಿಂಪಡೆಯಿರಿ-ರಾಹುಲ್ ಆಗ್ರಹ

Date:

ನಿರ್ದಿಷ್ಟ ಆಹಾರೋತ್ಪನ್ನಗಳ ಮೇಲೆ ಸರಕು ಹಾಗೂ ಸೇವಾ ತೆರಿಗೆ ವಿಧಿಸಿರುವುದನ್ನು ಖಂಡಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ತೆರಿಗೆ ಹಿಂಪಡೆಯುವಂತೆ ಕೇಂದ್ರ ಸರ್ಕಾರವನ್ನು ಮತ್ತು ಪ್ರಧಾನಿ ನರೇಂದ್ರ ಮೋದಿ ಅವರನ್ನು ಆಗ್ರಹಿಸಿದ್ದಾರೆ.

ಜಿಎಸ್‌ಟಿಯನ್ನು ಗೃಹಸ್ಥೀ ಸರ್ವನಾಶ್ ಟ್ಯಾಕ್ಸ್ ಎಂದು ರಾಹುಲ್ ಅವರು ವ್ಯಂಗ್ಯವಾಡಿದ್ದಾರೆ.

ಹಣದುಬ್ಬರದಿಂದ ಬಳಲುತ್ತಿರುವ ಜನರಿಗೆ ಗಬ್ಬರ್ ಪಾಕವಿಧಾನ ತೋರಿಸಲಾಗಿದೆ. ಕಡಿಮೆ ಮಾಡಿ, ಕಡಿಮೆ ತಿನ್ನಿ, ಸುಳ್ಳುಗಳ ಸರಮಾಲೆಯಿಂದ ಹಸಿವು ನೀಗಿಸಿಕೊಳ್ಳಿ ಎನ್ನಲಾಗುತ್ತಿದೆ.
ಮಿತ್ರರ ಮಾತುಗಳಿಗೆ ಕಿವಿಗೊಟ್ಟಿರುವ ಪ್ರಧಾನಿ ಈಗ ಸಾರ್ವಜನಿಕರ ಮಾತನ್ನೂ ಆಲಿಸಿ ಈ ಜಿಎಸ್‌ಟಿಯನ್ನು ಹಿಂಪಡೆಯಬೇಕಾಗಿದೆ ಎಂದು ರಾಹುಲ್ ಗಾಂಧಿ ಅವರು ಟ್ವೀಟ್ ಮುಖಾಂತರ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.

ಕೆಲವು ಆಹಾರೋತ್ಪನ್ನಗಳ ಮೇಲೆ ಜಿಎಸ್‌ಟಿ ವಿಧಿಸಿರುವುದಕ್ಕೆ ಪ್ರತಿಪಕ್ಷಗಳಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಸಂಸತ್‌ನ ಮುಂಗಾರು ಅಧಿವೇಶನದಲ್ಲಿ ಈ ಕುರಿತು ಚರ್ಚೆಯಾಗಬೇಕು ಎಂದು ಪಟ್ಟು ಹಿಡಿದಿರುವ ಪ್ರತಿಪಕ್ಷಗಳು, ಕಲಾಪಕ್ಕೆ ಅಡ್ಡಿಪಡಿಸಿವೆ. ಪರಿಣಾಮವಾಗಿ ಸೋಮವಾರದಿಂದ ಈವರೆಗೆ ಸಂಸತ್‌ನ ಉಭಯ ಸದನಗಳಲ್ಲಿ ಸುಗಮ ಕಲಾಪ ನಡೆದಿಲ್ಲ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaiah ಒಳಮೀಸಲಾತಿ ಹಂಚಿಕೆ: ಎಲ್ಲಾ ಉಪಜಾತಿಗಳಿಗೂ ಅರ್ಹ ಪ್ರಾತಿನಿಧ್ಯ ನೀಡಲಾಗಿದೆ- ಸಿದ್ಧರಾಮಯ್ಯ.

CM Siddharamaiah ಒಳಮೀಸಲಾತಿ ಹಂಚಿಕೆ ಸಂಬಂಧ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ...

B.Y. Raghavendra ಸಾಗರ ಬೇಸೂರು ಗ್ರಾಮದಲ್ಲಿ ಅಣುವಿದ್ಯುತ್ ಸ್ಥಾವರ ಪ್ರಸ್ತಾವನೆ: ಸ್ಪಷ್ಟ ವಿರೋಧವಿದೆ- ಸಂಸದ ರಾಘವೇಂದ್ರ

B.Y. Raghavendra "ಸಾಗರ ತಾಲ್ಲೂಕು ಬೇಸೂರು ಗ್ರಾಮದಲ್ಲಿ ಅಣು ವಿದ್ಯುತ್ ಸ್ಥಾವರ; ಜನರು...

Klive Special Article ಕೆ ಲೈವ್ ವಿಶೇಷ. ವಿಶ್ವ ಬೌದ್ಧಿಕ ಆಸ್ತಿ ಹಕ್ಕು ದಿನಾಚರಣೆ. ...

Klive Special Article  ಲೇಖಕರು: ಅಡ್ವೋಕೇಟ್ ಸಾಧ್ವಿ ಸಿ. ಕಾಂತ್, ಎಸ್.ಸಿ.ಕೆ...

Pailwaan ಸೊರಬದಲ್ಲಿ ಆಕರ್ಷಕ ಕುಸ್ತಿ ಪಂದ್ಯ. ಹಾವೇರಿ ಪೈಲ್ವಾನ್ ವಿಜಯ್ ಗೆ ” ಪೈಲ್ವಾನ್ ಲಿಂಗರಾಜ್ ಪ್ರಶಸ್ತಿ.

Pailwaan ತಾಲೂಕಿನ ಹುಲ್ತಿಕೊಪ್ಪ ಗ್ರಾಮದಲ್ಲಿ ಶ್ರೀ ಮಾರಿಕಾಂಬ ಜಾತ್ರಾ ಮಹೋತ್ಸವ ಅಂಗವಾಗಿ...