Sunday, December 7, 2025
Sunday, December 7, 2025

ರಾಮಚಂದ್ರಪ್ಪ ಸಮಿತಿಯ ಪಠ್ಯ ಪರಿಷ್ಕರಣೆ ಗುಣಮಟ್ಟ ಸರಿಯಿಲ್ಲ-NCERT ವರದಿ

Date:

ಪಠ್ಯ ಪುಸ್ತಕ ಪರಿಷ್ಕರಣೆ ಪರ-ವಿರೋಧಗಳು ನಡೆಯುತ್ತಿರುವ ಹೊತ್ತಿನಲ್ಲೇ ಈಗ ಮತ್ತೊಂದು ಮಹತ್ವದ ಅಂಶ ಬೆಳಕಿಗೆ ಬಂದಿದೆ.

ಸಿದ್ದರಾಮಯ್ಯ ಕಾಲದಲ್ಲಿ ಬರಗೂರು ರಾಮಚಂದ್ರಪ್ಪ ಸಮಿತಿ ಮಾಡಿದ್ದ ಪರಿಷ್ಕೃತ ಪಠ್ಯ ಪುಸ್ತಕ ಗುಣಮಟ್ಟದ ಸರಿಯಿಲ್ಲ ಎಂದು ನ್ಯಾಷನಲ್ ಕೌನ್ಸಿಲ್ ಆಫ್ ಎಜುಕೇಶನಲ್ ರಿಸರ್ಚ್ ಅಂಡ್ ಟ್ರೈನಿಂಗ್(ಎನ್‍ಸಿಇಆರ್‌ಟಿ) ಸಂಸ್ಥೆ ತನ್ನ ವರದಿಯಲ್ಲಿ ಉಲ್ಲೇಖಿಸಿದೆ.

2005ರ ರಾಷ್ಟ್ರೀಯ ಶಿಕ್ಷಣ ನೀತಿ ಅಂಶಗಳು ಬರಗೂರು ಸಮಿತಿ ರಚನೆ ಮಾಡಿದ್ದ ಪರಿಷ್ಕರಣೆ ಪಠ್ಯದಲ್ಲಿ ಹೆಚ್ಚಾಗಿ ಇರಲಿಲ್ಲ. ಮೌಲ್ಯಗಳನ್ನು ಬೆಳೆಸಲು ಪೂರಕವಾದ ಪಠ್ಯಗಳು ಬರಗೂರು ರಾಮಚಂದ್ರಪ್ಪರ ಪರಿಷ್ಕರಣೆ ಪಠ್ಯ ಪುಸ್ತಕದಲ್ಲಿ ಇಲ್ಲ ಎಂಬ ಮಹತ್ವದ ಅಂಶವನ್ನು ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaiah ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹತ್ಯೆ, ಸೀಎಂ ಸಿದ್ಧರಾಮಯ್ಯ ಖಂಡನೆ

CM Siddharamaiah ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಸಖರಾಯಪಟ್ಟಣದ ಕಾಂಗ್ರೆಸ್ ಕಾರ್ಯಕರ್ತ...

ಶಾಲಾ ಬಸ್ ಅತಿವೇಗ ಚಾಲನೆ, ಬೈಕಿಗೆ ಢಿಕ್ಕಿ‌ ಸವಾರನ ಸ್ಥಿತಿ ಗಂಭೀರ

ಶಾಲಾ ಪ್ರವಾಸಕ್ಕೆ ಮಕ್ಕಳನ್ನು ಕರೆದೊಯ್ಯುತ್ತಿದ್ದ ಖಾಸಗಿ ಬಸ್ಸು ಮತ್ತು ಬೈಕ್ ನಡುವೆ...

B.Y.Raghavendra ಆರ್.ಎಸ್.ಎಸ್. ಗೃಹ ಸಂಪರ್ಕ ಅಭಿಯಾನದಲ್ಲಿ ಸಂಸದ ರಾಘವೇಂದ್ರ ಭಾಗಿ.

B.Y.Raghavendra ರಾಷ್ಟ್ರೀಯ ಸ್ವಯಂಸೇವಕ ಸಂಘದ ನೂರನೇ ವರ್ಷದ ಪ್ರಯುಕ್ತ, ಇಂದು...