Sunday, August 2, 2026
Sunday, August 2, 2026

ರಾಮಚಂದ್ರಪ್ಪ ಸಮಿತಿಯ ಪಠ್ಯ ಪರಿಷ್ಕರಣೆ ಗುಣಮಟ್ಟ ಸರಿಯಿಲ್ಲ-NCERT ವರದಿ

Date:

ಪಠ್ಯ ಪುಸ್ತಕ ಪರಿಷ್ಕರಣೆ ಪರ-ವಿರೋಧಗಳು ನಡೆಯುತ್ತಿರುವ ಹೊತ್ತಿನಲ್ಲೇ ಈಗ ಮತ್ತೊಂದು ಮಹತ್ವದ ಅಂಶ ಬೆಳಕಿಗೆ ಬಂದಿದೆ.

ಸಿದ್ದರಾಮಯ್ಯ ಕಾಲದಲ್ಲಿ ಬರಗೂರು ರಾಮಚಂದ್ರಪ್ಪ ಸಮಿತಿ ಮಾಡಿದ್ದ ಪರಿಷ್ಕೃತ ಪಠ್ಯ ಪುಸ್ತಕ ಗುಣಮಟ್ಟದ ಸರಿಯಿಲ್ಲ ಎಂದು ನ್ಯಾಷನಲ್ ಕೌನ್ಸಿಲ್ ಆಫ್ ಎಜುಕೇಶನಲ್ ರಿಸರ್ಚ್ ಅಂಡ್ ಟ್ರೈನಿಂಗ್(ಎನ್‍ಸಿಇಆರ್‌ಟಿ) ಸಂಸ್ಥೆ ತನ್ನ ವರದಿಯಲ್ಲಿ ಉಲ್ಲೇಖಿಸಿದೆ.

2005ರ ರಾಷ್ಟ್ರೀಯ ಶಿಕ್ಷಣ ನೀತಿ ಅಂಶಗಳು ಬರಗೂರು ಸಮಿತಿ ರಚನೆ ಮಾಡಿದ್ದ ಪರಿಷ್ಕರಣೆ ಪಠ್ಯದಲ್ಲಿ ಹೆಚ್ಚಾಗಿ ಇರಲಿಲ್ಲ. ಮೌಲ್ಯಗಳನ್ನು ಬೆಳೆಸಲು ಪೂರಕವಾದ ಪಠ್ಯಗಳು ಬರಗೂರು ರಾಮಚಂದ್ರಪ್ಪರ ಪರಿಷ್ಕರಣೆ ಪಠ್ಯ ಪುಸ್ತಕದಲ್ಲಿ ಇಲ್ಲ ಎಂಬ ಮಹತ್ವದ ಅಂಶವನ್ನು ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...