Thursday, September 17, 2026
Thursday, September 17, 2026

ರಾಮಚಂದ್ರಪ್ಪ ಸಮಿತಿಯ ಪಠ್ಯ ಪರಿಷ್ಕರಣೆ ಗುಣಮಟ್ಟ ಸರಿಯಿಲ್ಲ-NCERT ವರದಿ

Date:

ಪಠ್ಯ ಪುಸ್ತಕ ಪರಿಷ್ಕರಣೆ ಪರ-ವಿರೋಧಗಳು ನಡೆಯುತ್ತಿರುವ ಹೊತ್ತಿನಲ್ಲೇ ಈಗ ಮತ್ತೊಂದು ಮಹತ್ವದ ಅಂಶ ಬೆಳಕಿಗೆ ಬಂದಿದೆ.

ಸಿದ್ದರಾಮಯ್ಯ ಕಾಲದಲ್ಲಿ ಬರಗೂರು ರಾಮಚಂದ್ರಪ್ಪ ಸಮಿತಿ ಮಾಡಿದ್ದ ಪರಿಷ್ಕೃತ ಪಠ್ಯ ಪುಸ್ತಕ ಗುಣಮಟ್ಟದ ಸರಿಯಿಲ್ಲ ಎಂದು ನ್ಯಾಷನಲ್ ಕೌನ್ಸಿಲ್ ಆಫ್ ಎಜುಕೇಶನಲ್ ರಿಸರ್ಚ್ ಅಂಡ್ ಟ್ರೈನಿಂಗ್(ಎನ್‍ಸಿಇಆರ್‌ಟಿ) ಸಂಸ್ಥೆ ತನ್ನ ವರದಿಯಲ್ಲಿ ಉಲ್ಲೇಖಿಸಿದೆ.

2005ರ ರಾಷ್ಟ್ರೀಯ ಶಿಕ್ಷಣ ನೀತಿ ಅಂಶಗಳು ಬರಗೂರು ಸಮಿತಿ ರಚನೆ ಮಾಡಿದ್ದ ಪರಿಷ್ಕರಣೆ ಪಠ್ಯದಲ್ಲಿ ಹೆಚ್ಚಾಗಿ ಇರಲಿಲ್ಲ. ಮೌಲ್ಯಗಳನ್ನು ಬೆಳೆಸಲು ಪೂರಕವಾದ ಪಠ್ಯಗಳು ಬರಗೂರು ರಾಮಚಂದ್ರಪ್ಪರ ಪರಿಷ್ಕರಣೆ ಪಠ್ಯ ಪುಸ್ತಕದಲ್ಲಿ ಇಲ್ಲ ಎಂಬ ಮಹತ್ವದ ಅಂಶವನ್ನು ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...