Monday, May 4, 2026
Monday, May 4, 2026

ರಾಮಚಂದ್ರಪ್ಪ ಸಮಿತಿಯ ಪಠ್ಯ ಪರಿಷ್ಕರಣೆ ಗುಣಮಟ್ಟ ಸರಿಯಿಲ್ಲ-NCERT ವರದಿ

Date:

ಪಠ್ಯ ಪುಸ್ತಕ ಪರಿಷ್ಕರಣೆ ಪರ-ವಿರೋಧಗಳು ನಡೆಯುತ್ತಿರುವ ಹೊತ್ತಿನಲ್ಲೇ ಈಗ ಮತ್ತೊಂದು ಮಹತ್ವದ ಅಂಶ ಬೆಳಕಿಗೆ ಬಂದಿದೆ.

ಸಿದ್ದರಾಮಯ್ಯ ಕಾಲದಲ್ಲಿ ಬರಗೂರು ರಾಮಚಂದ್ರಪ್ಪ ಸಮಿತಿ ಮಾಡಿದ್ದ ಪರಿಷ್ಕೃತ ಪಠ್ಯ ಪುಸ್ತಕ ಗುಣಮಟ್ಟದ ಸರಿಯಿಲ್ಲ ಎಂದು ನ್ಯಾಷನಲ್ ಕೌನ್ಸಿಲ್ ಆಫ್ ಎಜುಕೇಶನಲ್ ರಿಸರ್ಚ್ ಅಂಡ್ ಟ್ರೈನಿಂಗ್(ಎನ್‍ಸಿಇಆರ್‌ಟಿ) ಸಂಸ್ಥೆ ತನ್ನ ವರದಿಯಲ್ಲಿ ಉಲ್ಲೇಖಿಸಿದೆ.

2005ರ ರಾಷ್ಟ್ರೀಯ ಶಿಕ್ಷಣ ನೀತಿ ಅಂಶಗಳು ಬರಗೂರು ಸಮಿತಿ ರಚನೆ ಮಾಡಿದ್ದ ಪರಿಷ್ಕರಣೆ ಪಠ್ಯದಲ್ಲಿ ಹೆಚ್ಚಾಗಿ ಇರಲಿಲ್ಲ. ಮೌಲ್ಯಗಳನ್ನು ಬೆಳೆಸಲು ಪೂರಕವಾದ ಪಠ್ಯಗಳು ಬರಗೂರು ರಾಮಚಂದ್ರಪ್ಪರ ಪರಿಷ್ಕರಣೆ ಪಠ್ಯ ಪುಸ್ತಕದಲ್ಲಿ ಇಲ್ಲ ಎಂಬ ಮಹತ್ವದ ಅಂಶವನ್ನು ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...