Thursday, July 9, 2026
Thursday, July 9, 2026

ರಾಜ್ಯದ ಶ್ರಮಿಕ ಫಲಾನುಭವಿಗಳಿಗೆ ಪಿಂಚಣಿ ಏರಿಕೆ

Date:

ರಾಜ್ಯ ಸರ್ಕಾರವು ಕಾರ್ಮಿಕರಿಗೆ ಭರ್ಜರಿ ಸಿಹಿಸುದ್ದಿ ನೀಡಿದೆ. ಶ್ರಮಿಕ ಫಲಾನುಭವಿಗಳಿಗೆ ನೀಡುತ್ತಿರುವ ಮಾಸಿಕ ಪಿಂಚಣಿಯನ್ನು ಎರಡು ಸಾವಿರ ರೂ.ನಿಂದ ಮೂರು ಸಾವಿರ ರೂ.ಗೆ ಏರಿಕೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದ್ದು, ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾನ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ಜಾರಿ ಮಾಡಲಾಗಿರುವ ಹಲವು ಯೋಜನೆಗಳಡಿ ಫಲಾನುಭವಿಗಳಿಗೆ ನೀಡಲಾಗುವ ಧನ ಸಹಾಯದಲ್ಲಿ ಏರಿಕೆ ಮಾಡಿರುವುದರ ಜೊತೆಗೆ ನೋಂದಣಿ ವಂತಿಗೆ ರಿಯಾಯತಿ, ಜೇಷ್ಠತೆ ಆಧಾರದಲ್ಲಿ ಟೂಲ್ ಕಿಟ್ ವಿತರಣೆ ಸೇರಿದಂತೆ ಹಲವು ಮಹತ್ವದ ತೀರ್ಮಾನಗಳನ್ನು ಕೈಗೊಳ್ಳಲಾಗಿದೆ.

ಇನ್ನು ಫಲಾನುಭವಿಗಳ ನೋಂದಣಿ ವೇಳೆ ಮಂಡಳಿಗೆ ಪಾವತಿಸಬೇಕಿರುವ ವಂತಿಗೆ ಹಣ ಸಂಪೂರ್ಣ ಮನ್ನಾ ಮಾಡುವ ಶ್ರಮ ಸಾಮರ್ಥ್ಯ ಸೌಲಭ್ಯದಡಿ ಮಂಡಳಿಯ ಫಲಾನುಭವಿಗಳು ತರಬೇತಿ ಪಡೆಯದೆಯೇ ಜೇಷ್ಠತೆ ಆಧಾರದಲ್ಲಿ ಟೂಲ್ ಕಿಟ್ ಪಡೆಯಲು ಗೃಹ ಭಾಗ್ಯ ಸೌಲಭ್ಯದಡಿ ಅರ್ಹಹ ಫಲಾನುಭವಿಗಳಿಗೆ ಮನೆ ಕಟ್ಟಲು ನೀಡುವ ಧನ ಸಹಾಯ 10 ಕಂತುಗಳಲ್ಲಿ ನೀಡಲು ಸರಳೀಕರಿಸಿ ತಿದ್ದುಪಡಿ ಮಾಡಲು ಒಪ್ಪಿಗೆ ನೀಡಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಸಾಮಾಜಿಕ ಸೇವೆಗಳು ಮನುಷ್ಯನ ಬದುಕನ್ನ ಸಾರ್ಥಕಗೊಳಿಸುತ್ತವೆ : ಬಿ.ವೈ.ರಾಘವೇಂದ್ರ

B.Y. Raghavendra ‘ಸೇವೆಯೇ ಸಾರ್ಥಕ ಸ್ನೇಹವೇ ಅಮರ’ ಎಂದು ಸಂಸದ ಬಿ.ವೈ....

Sri Sonda Swarnavalli Mahasansthan 2026 ರ ಭಗವದ್ಗೀತಾ ಅಭಿಯಾನ: ವಿಜಯನಗರದಲ್ಲಿ ಆಯೋಜನೆ, ಸ್ವರ್ಣವಲ್ಲಿಶ್ರೀಗಳಿಂದ ಸಭೆ

Sri Sonda Swarnavalli Mahasansthan ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ, ಶಿರಸಿ...

S.N. Channabasappa ಶಿವಮೊಗ್ಗ ನ್ಯೂ ಮಂಡ್ಲಿಯಲ್ಲಿ ಮಳೆಗೆ ಮನೆ ಕುಸಿತ.: ಶಾಸಕ ಚನ್ನಬಸಪ್ಪ ಪರಿಶೀಲನೆ

S.N. Channabasappa ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ...