Friday, December 19, 2025
Friday, December 19, 2025

ಕಾರ್ಗಿಲ್ ದಿವಸ್ ನಮ್ಮ ಸಶಸ್ತ್ರ ಪಡೆಗಳ ಶೌರ್ಯದ ಸಂಕೇತ- ರಾಷ್ಟ್ರಪತಿ

Date:

ಕಾರ್ಗಿಲ್ ವಿಜಯ್ ದಿವಸ ಸಶಸ್ತ್ರ ಪಡೆಗಳ ಅಸಾಧಾರಣ ಶೌರ್ಯದ ಸಂಕೇತವಾಗಿದೆ. ಹಾಗೂ ಭಾರತ ಮಾತೆಯನ್ನು ರಕ್ಷಿಸಲು ತಮ್ಮ ಪ್ರಾಣವನ್ನು ಅರ್ಪಿಸಿದ ವೀರ ಸೈನಿಕರಿಗೆ ಜನರು ಯಾವಾಗಲೂ ಋಣಿಯಾಗಿರುತ್ತಾರೆ ಎಂದು ರಾಷ್ಟಾಪತಿ ದ್ರೌಪದಿ ಮುರ್ಮು ಅವರು ತಿಳಿಸಿದ್ದಾರೆ.

ಕಳೆದ 1999. ಜುಲೈ 26 ರಂದು, ಭಾರತೀಯ ಸೇನೆಯು ಆಪರೇಷನ್ ವಿಜಯ್ ಜಯಿಸಿ ಪರಾಕಾಷ್ಠೆಯನ್ನು ಘೋಷಿಸಿತು. ಲಡಾಕ್‍ನ ಕಾರ್ಗಿಲ್ ಹಿಮಾವೃತ ಪರ್ವತದಲ್ಲಿ ಸುಮಾರು 3 ತಿಂಗಳ ಸುದೀರ್ಘ ಯುದ್ಧದ ಬಳಿಕ ವಿಜಯ ಸಾಧಿಸಲಾಗಿತ್ತು .

ಭಾರತಮಾತೆಯನ್ನು ರಕ್ಷಿಸಲು ತಮ್ಮ ಪ್ರಾಣವನ್ನು ಅರ್ಪಿಸಿದ ಎಲ್ಲಾ ವೀರ ಸೈನಿಕರಿಗೆ ನಾನು ನಮಿಸುತ್ತೇನೆ. ಅವರಿಗೆ ಹಾಗೂ ಅವರ ಕುಟುಂಬ ಸದಸ್ಯರಿಗೆ ದೇಶವು ಯಾವಾಗಲೂ ಋಣಿಯಾಗಿರುತ್ತದೆ. ಜೈ ಹಿಂದ್ ಎಂದು ಮುರ್ಮು ಅವರು ಟ್ವೀಟ್ ಮಾಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Interact Club ಮಕ್ಕಳಿಗೆ ಉತ್ತಮ ಶಿಕ್ಷಣ ಮತ್ತು ಭವಿಷ್ಯ ರೂಪಿಸುವಲ್ಲಿ ಪೋಷಕರ ಪಾತ್ರ ಬಹಳ ಮುಖ್ಯ – ರಮೇಶ್

ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ ಬೆಳೆಸುವಲ್ಲಿ ಇಂಟರಾಕ್ಟ್ ಕ್ಲಬ್ ಸಹಕಾರಿ ಎಂದು ಕ್ಷೇತ್ರ...

Veereshwar Punyashram Samskruth School ವೀರೇಶ್ವರ ಪುಣ್ಯಾಶ್ರಮದಲ್ಲಿ ಗಾಯಕ ನಿಜಗುಣಿ ಮಂಗಿ ಅವರ ಹಿಂದೂಸ್ತಾನಿ ಗಾಯನ

Veereshwar Punyashram Samskruth School ಸಾಗರ ರಸ್ತೆಯ ವೀರೇಶ್ವರ ಪುಣ್ಯಾಶ್ರಮ ಸಂಸ್ಕತ...

Rotary Shivamogga ರೇಬೀಸ್ ಮಾರಣಾಂತಿಕ‌ ಕಾಯಿಲೆಯಾಗುವ ಸಾಧ್ಯತೆ ಇದೆ, ನಿರ್ಲಕ್ಷ್ಯ ಬೇಡ- ಡಾ.ಅರವಿಂದ್

Rotary Shivamogga ರೇಬೀಸ್ ಮಾರಣಾಂತಿಕ ಕಾಯಿಲೆ ಆಗುವ ಸಾಧ್ಯತೆ ಇರುತ್ತದೆ. ಆದ್ದರಿಂದ...