Thursday, February 5, 2026
Thursday, February 5, 2026

ರಾಜ್ಯದ ದಲಿತ ಸಮುದಾಯಕ್ಕೆ ಶೀಘ್ರದಲ್ಲೇ ಶುಭಲಗ್ನ ಯೋಜನೆ

Date:

ರಾಜ್ಯ ಸರ್ಕಾರವು ದಲಿತ ಸಮುದಾಯಕ್ಕೆ ಭರ್ಜರಿ ಸಿಹಿಸುದ್ದಿ ನೀಡಲು ಮುಂದಾಗಿದೆ.ಸಪ್ತಪದಿ ಮಾದರಿಯಲ್ಲೇ ಶುಭಲಗ್ನ ಹೆಸರಿನಲ್ಲಿ ಉಚಿತ ಸಾಮೂಹಿಕ ವಿವಾಹ ಯೋಜನೆ ಹಮ್ಮಿಕೊಳ್ಳಲು ಚಿಂತನೆ ನಡೆಸಿದೆ.

ಈ ಕುರಿತು ಮಾಹಿತಿ ನೀಡಿರುವ ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು,ರಾಜ್ಯದಲ್ಲಿ ದಲಿತ ಸಮುದಾಯಕ್ಕೆ ಶುಭಲಗ್ನ ಯೋಜನೆ ಶೀಘ್ರವೇ ಜಾರಿಗೊಳಿಸಲು ಉದ್ದೇಶಿಸಲಾಗಿದ್ದು, ಶುಭಲಗ್ನ ಯೋಜನೆಯಿಂದ ಎಸ್. ಸಿ. ಸಮುದಾಯದ ಕುಟುಂಬಗಳಿಗೆ ನೆರವಾಗಲಿದೆ ಎಂದು ತಿಳಿಸಿದ್ದಾರೆ.

ಈಗಾಗಲೇ ರಾಜ್ಯದ ಪ್ರತಿ ಜಿಲ್ಲೆಗಳಿಂದ ಪರಿಶಿಷ್ಟ ಜಾತಿ, ಉಪಜಾತಿಗಳ ಸಮಗ್ರ ವರದಿಯನ್ನು ತರಿಸಿಕೊಂಡಿದ್ದು, ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗಿದೆ. ಇನ್ನು ಮೂರು ತಿಂಗಳಲ್ಲಿ ಶುಭಲಗ್ನ ಘೋಷಣೆ ಆಗಲಿದೆ. ಶುಭಲಗ್ನ ಕಾರ್ಯಕ್ರಮಗಳನ್ನು ಜಿಲ್ಲಾ ಕೇಂದ್ರಗಳಲ್ಲಿ ಏರ್ಪಡಿಸಲು ತೀರ್ಮಾನಿಸಲಾಗಿದೆ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ವೈಯಕ್ತಿಕ ವಿಮಾ ಮೊತ್ತ ನೀಡಲು ಗ್ರಾಹಕ ಆಯೋಗ ಆದೇಶ.

Shimoga News ವೈಯಕ್ತಿಕ ಅಪಘಾತ ವಿಮಾ ಮೊತ್ತ ನೀಡದೇ ಸೇವಾನ್ಯೂನ್ಯತೆ ಎಸಗಿದ...

Char Dham ಚಾರ್ ಧಾಮ್ ಯಾತ್ರೆ.ಆಸಕ್ತರಿಗೆ ಮಾಹಿತಿ.

Char Dham ಶಿವಮೊಗ್ಗ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ವೇದಿಕೆ, ಯೂತ್ ಹಾಸ್ಟೆಲ್...

M.S.Santosh ಗಾಂಧೀಜಿಯವರ ಸತ್ಯ,ಅಹಿಂಸೆ ಶಾಂತಿ ತತ್ವಗಳು ಸ್ವಸ್ಥ ಸಮಾಜ ನಿರ್ಮಾಣಕ್ಕೆ ಪೂರಕ- ನ್ಯಾ.ಎಂ‌.ಎಸ್.ಸಂತೋಷ್.

M.S.Santosh ಮಹಾತ್ಮಾ ಗಾಂಧೀಜಿಯವರು ಸಾರಿದ ಸತ್ಯ, ಅಹಿಂಸೆ, ಶಾಂತಿಯ ತತ್ವಗಳು ಸ್ವಸ್ಥ...