Saturday, May 16, 2026
Saturday, May 16, 2026

ರಾಜ್ಯದ ದಲಿತ ಸಮುದಾಯಕ್ಕೆ ಶೀಘ್ರದಲ್ಲೇ ಶುಭಲಗ್ನ ಯೋಜನೆ

Date:

ರಾಜ್ಯ ಸರ್ಕಾರವು ದಲಿತ ಸಮುದಾಯಕ್ಕೆ ಭರ್ಜರಿ ಸಿಹಿಸುದ್ದಿ ನೀಡಲು ಮುಂದಾಗಿದೆ.ಸಪ್ತಪದಿ ಮಾದರಿಯಲ್ಲೇ ಶುಭಲಗ್ನ ಹೆಸರಿನಲ್ಲಿ ಉಚಿತ ಸಾಮೂಹಿಕ ವಿವಾಹ ಯೋಜನೆ ಹಮ್ಮಿಕೊಳ್ಳಲು ಚಿಂತನೆ ನಡೆಸಿದೆ.

ಈ ಕುರಿತು ಮಾಹಿತಿ ನೀಡಿರುವ ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು,ರಾಜ್ಯದಲ್ಲಿ ದಲಿತ ಸಮುದಾಯಕ್ಕೆ ಶುಭಲಗ್ನ ಯೋಜನೆ ಶೀಘ್ರವೇ ಜಾರಿಗೊಳಿಸಲು ಉದ್ದೇಶಿಸಲಾಗಿದ್ದು, ಶುಭಲಗ್ನ ಯೋಜನೆಯಿಂದ ಎಸ್. ಸಿ. ಸಮುದಾಯದ ಕುಟುಂಬಗಳಿಗೆ ನೆರವಾಗಲಿದೆ ಎಂದು ತಿಳಿಸಿದ್ದಾರೆ.

ಈಗಾಗಲೇ ರಾಜ್ಯದ ಪ್ರತಿ ಜಿಲ್ಲೆಗಳಿಂದ ಪರಿಶಿಷ್ಟ ಜಾತಿ, ಉಪಜಾತಿಗಳ ಸಮಗ್ರ ವರದಿಯನ್ನು ತರಿಸಿಕೊಂಡಿದ್ದು, ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗಿದೆ. ಇನ್ನು ಮೂರು ತಿಂಗಳಲ್ಲಿ ಶುಭಲಗ್ನ ಘೋಷಣೆ ಆಗಲಿದೆ. ಶುಭಲಗ್ನ ಕಾರ್ಯಕ್ರಮಗಳನ್ನು ಜಿಲ್ಲಾ ಕೇಂದ್ರಗಳಲ್ಲಿ ಏರ್ಪಡಿಸಲು ತೀರ್ಮಾನಿಸಲಾಗಿದೆ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga Postal Department ಅಂಚೆ ಇಲಾಖೆ ಜೀವವಿಮಾ ಏಜೆಂಟ್ ಆಗ ಬಯಸುವಿರ? ಈ ಮಾಹಿತಿ ನಿಮಗಾಗಿ

Shimoga Postal Department ಶಿವಮೊಗ್ಗ ಅಂಚೆ ಇಲಾಖೆಯಲ್ಲಿ ಅಂಚೆ ಜೀವ ವಿಮೆ...

Karnataka Forest Department ವಾಹನ ಸಂಚಾರದ ಹೆಚ್ಚಳ: ವನ್ಯಜೀವಿಗಳ ಮುಕ್ತ ಓಡಾಟಕ್ಕೆ ಅಡ್ಡಿಯಾಗಿ ಮಾನವ- ವನ್ಯಪ್ರಾಣಿ ಸಂಘರ್ಷ ಹೆಚ್ಚುತ್ತಿದೆ- ಕುಮಾರ್ ಪುಷ್ಕರ್

Karnataka Forest Department ರಾಜ್ಯದಲ್ಲಿ ವನ್ಯಜೀವಿಗಳ ಸಂಖ್ಯೆ ಹೆಚ್ಚಾಗುತ್ತಿರುವ ಬೆನ್ನಲ್ಲೇ ಮಾನವ–ವನ್ಯಜೀವಿ...