Friday, February 6, 2026
Friday, February 6, 2026

ರಾಜ್ಯ ಸರ್ಕಾರಿ ನೌಕರರಿಗೆ ಸಮಯಪಾಲನೆ ಆದೇಶ

Date:

ರಾಜ್ಯ ಸರ್ಕಾರಿ ನೌಕರರು ಬೆಳಗ್ಗೆ 10 ಗಂಟೆಗೆ ಕಚೇರಿಯಲ್ಲಿ ಹಾಜರಿರುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರು ಎಚ್ಚರಿಕೆ ನೀಡಿದ್ದಾರೆ.

ಈ ಸಂಬಂಧ ಅವರು ಆದೇಶ ಹೊರಡಿಸಿದ್ದಾರೆ. ಸರಿಯಾದ ವೇಳೆಗೆ ಕೆಲಸಕ್ಕೆ ಹಾಜರುವಂತೆ ಆದೇಶ ಹೊರಡಿಸಿದ್ದರೂ, ಅನೇಕ ಮಂದಿ ಕಚೇರಿಗೆ ತಡವಾಗಿ ಬರುತ್ತಿರುವುದಾಗಿ ಅವರು ಹೇಳಿದ್ದಾರೆ.

ಒಂದು ವೇಳೆ ನೌಕರರು ತಡವಾಗಿ ಬಂದರೆ ಅಥವಾ ಕಚೇರಿ ವೇಳೆಯಲ್ಲಿ ತಮ್ಮ ಕುರ್ಚಿಯಲ್ಲಿ ಕುಳಿತಿರದಿದ್ದರೆ, ಉನ್ನತ ಅಧಿಕಾರಿಗಳು ಕಾರಣಗಳೊಂದಿಗೆ ತಿಳಿಸಬೇಕು. ಅಂತಹ ನೌಕರರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ವಂದಿತಾ ಶರ್ಮಾ ಎಚ್ಚರಿಕೆ ನೀಡಿದ್ದಾರೆ.

ಇದು ಕೆಲಸದಲ್ಲಿನ ಬದ್ದತೆ ಕೊರತೆಯನ್ನು ತೋರಿಸುತ್ತದೆ. ನೌಕರರು ಬೆಳಗ್ಗೆ 10 ಗಂಟೆಗೂ ಮುನ್ನ ಕಚೇರಿಗೆ ಬರಬೇಕು. ಕಚೇರಿ ಅವಧಿ ಮುಗಿಯುವವರೆಗೂ ತಮ್ಮ ಕುರ್ಚಿಗಳಲ್ಲಿ ಕುಳಿತಿರಬೇಕು. ಅನುಮತಿ ಪಡೆದ ನಂತರ ಮಾತ್ರ ಅವರು
ಹೊರಗಡೆ ಹೋಗಬಹುದು ಎಂದು ಆದೇಶದಲ್ಲಿ ಹೇಳಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ವೈಯಕ್ತಿಕ ವಿಮಾ ಮೊತ್ತ ನೀಡಲು ಗ್ರಾಹಕ ಆಯೋಗ ಆದೇಶ.

Shimoga News ವೈಯಕ್ತಿಕ ಅಪಘಾತ ವಿಮಾ ಮೊತ್ತ ನೀಡದೇ ಸೇವಾನ್ಯೂನ್ಯತೆ ಎಸಗಿದ...

Char Dham ಚಾರ್ ಧಾಮ್ ಯಾತ್ರೆ.ಆಸಕ್ತರಿಗೆ ಮಾಹಿತಿ.

Char Dham ಶಿವಮೊಗ್ಗ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ವೇದಿಕೆ, ಯೂತ್ ಹಾಸ್ಟೆಲ್...

M.S.Santosh ಗಾಂಧೀಜಿಯವರ ಸತ್ಯ,ಅಹಿಂಸೆ ಶಾಂತಿ ತತ್ವಗಳು ಸ್ವಸ್ಥ ಸಮಾಜ ನಿರ್ಮಾಣಕ್ಕೆ ಪೂರಕ- ನ್ಯಾ.ಎಂ‌.ಎಸ್.ಸಂತೋಷ್.

M.S.Santosh ಮಹಾತ್ಮಾ ಗಾಂಧೀಜಿಯವರು ಸಾರಿದ ಸತ್ಯ, ಅಹಿಂಸೆ, ಶಾಂತಿಯ ತತ್ವಗಳು ಸ್ವಸ್ಥ...